Punjab Elections: ಮೋದಿ 'ಶಬ್ಧ ಕೀರ್ತನೆ' ಹಿಂದಿದ್ಯಾ ಪಂಜಾಬ್ ಮತಬೇಟೆ ರಹಸ್ಯ?

Punjab Elections: ಮೋದಿ 'ಶಬ್ಧ ಕೀರ್ತನೆ' ಹಿಂದಿದ್ಯಾ ಪಂಜಾಬ್ ಮತಬೇಟೆ ರಹಸ್ಯ?

Published : Feb 17, 2022, 06:16 PM IST

ದೆಹಲಿಯ ರವಿದಾಸ್ ಮಂದಿರದಲ್ಲಿ ಮೋದಿ ಭಜನೆ, ಕೀರ್ತನೆ. ಮೋದಿ ಶಬ್ಧ ಕೀರ್ತನೆ ಹಿಂದಿದೆಯಾ ಪಂಚರಾಜ್ಯ ಮತ ಬೇಟೆ ರಹಸ್ಯ? ಪಂಜಾಬ್ ಕುರುಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ ಡೇರಾ ಪಾಲಿಟಿಕ್ಸ್. ಬಾಬಾ ರಾಮ್‌ ರಹೀಂ ಜೈಲಿನಿಂದ ಹೊರ ಬಂದಿದ್ದು ಅದೇ ಕಾರಣಕ್ಕಾ?

ನವದೆಹಲಿ(ಫೆ.17): ದೆಹಲಿಯ ರವಿದಾಸ್ ಮಂದಿರದಲ್ಲಿ ಮೋದಿ ಭಜನೆ, ಕೀರ್ತನೆ. ಮೋದಿ ಶಬ್ಧ ಕೀರ್ತನೆ ಹಿಂದಿದೆಯಾ ಪಂಚರಾಜ್ಯ ಮತ ಬೇಟೆ ರಹಸ್ಯ? ಪಂಜಾಬ್ ಕುರುಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ ಡೇರಾ ಪಾಲಿಟಿಕ್ಸ್. ಬಾಬಾ ರಾಮ್‌ ರಹೀಂ ಜೈಲಿನಿಂದ ಹೊರ ಬಂದಿದ್ದು ಅದೇ ಕಾರಣಕ್ಕಾ?

ಹೌದು 4 ವರ್ಷ ಜೈಲಿನಲ್ಲಿದ್ದ ಬಾಬಾ ರಾಮ್ ರಹೀಮ್ ಚುನಾವಣೆಗೆ ಒಂದು ವಾರ ಇರುವಾಗ ಪೆರೋಲ್ ಮೇಲೆ ಬಿಡುಗಡೆ ಆಗಿ ಬಂದಿದ್ದಾರೆ.ಸುಖಬೀರ್ ಸಿಂಗ್ ಬಾದಲ್ ಜಾಟ್ ಶಿಖರ ಬಾಬಾ ಗಳ ಆಶೆರ್ವಾದ ತೆಗೆದುಕೊಳ್ಳಲು ಓಡಾಡುತ್ತಿದ್ದಾರೆ.ಒಟ್ಟಿನಲ್ಲಿ ವೋಟು ಗಿಟ್ಟಿಸಲು ಈ ಬಾಬಾ ಗಳು ಬೇಕು.ಅದು ಹೇಗೆಂದರೆ ಚುನಾವಣೆಯಲ್ಲಿ ಬಾಬಾ ಗಳು ಭಕ್ತರಿಂದ ವೋಟು ಹಾಕಿಸುತ್ತಾರೆ.ಅಧಿಕಾರ ಹಿಡಿದ ರಾಜಕಾರಣಿ ಗಳು ಆನಂತರ ಬಾಬಾ ಗಳ ಸಾಮ್ರಾಜ್ಯಕ್ಕೆ ರಾಜಕೀಯ ಆಶ್ರಯ ನೀಡುತ್ತಾರೆ. ಹೀಗಿರುವಾಗ ಈ ಬಾರಿ ಪಂಜಾಬ್ ಚುನಾವಣೆಯಲ್ಲಿ ಡೇರಾ ರಾಜಕೀಯದ ಪ್ರಭಾವವೇನು? ಇಲ್ಲಿದೆ ವಿವರ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more