Punjab Elections: ಮೋದಿ 'ಶಬ್ಧ ಕೀರ್ತನೆ' ಹಿಂದಿದ್ಯಾ ಪಂಜಾಬ್ ಮತಬೇಟೆ ರಹಸ್ಯ?

Punjab Elections: ಮೋದಿ 'ಶಬ್ಧ ಕೀರ್ತನೆ' ಹಿಂದಿದ್ಯಾ ಪಂಜಾಬ್ ಮತಬೇಟೆ ರಹಸ್ಯ?

Published : Feb 17, 2022, 06:16 PM IST

ದೆಹಲಿಯ ರವಿದಾಸ್ ಮಂದಿರದಲ್ಲಿ ಮೋದಿ ಭಜನೆ, ಕೀರ್ತನೆ. ಮೋದಿ ಶಬ್ಧ ಕೀರ್ತನೆ ಹಿಂದಿದೆಯಾ ಪಂಚರಾಜ್ಯ ಮತ ಬೇಟೆ ರಹಸ್ಯ? ಪಂಜಾಬ್ ಕುರುಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ ಡೇರಾ ಪಾಲಿಟಿಕ್ಸ್. ಬಾಬಾ ರಾಮ್‌ ರಹೀಂ ಜೈಲಿನಿಂದ ಹೊರ ಬಂದಿದ್ದು ಅದೇ ಕಾರಣಕ್ಕಾ?

ನವದೆಹಲಿ(ಫೆ.17): ದೆಹಲಿಯ ರವಿದಾಸ್ ಮಂದಿರದಲ್ಲಿ ಮೋದಿ ಭಜನೆ, ಕೀರ್ತನೆ. ಮೋದಿ ಶಬ್ಧ ಕೀರ್ತನೆ ಹಿಂದಿದೆಯಾ ಪಂಚರಾಜ್ಯ ಮತ ಬೇಟೆ ರಹಸ್ಯ? ಪಂಜಾಬ್ ಕುರುಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ ಡೇರಾ ಪಾಲಿಟಿಕ್ಸ್. ಬಾಬಾ ರಾಮ್‌ ರಹೀಂ ಜೈಲಿನಿಂದ ಹೊರ ಬಂದಿದ್ದು ಅದೇ ಕಾರಣಕ್ಕಾ?

ಹೌದು 4 ವರ್ಷ ಜೈಲಿನಲ್ಲಿದ್ದ ಬಾಬಾ ರಾಮ್ ರಹೀಮ್ ಚುನಾವಣೆಗೆ ಒಂದು ವಾರ ಇರುವಾಗ ಪೆರೋಲ್ ಮೇಲೆ ಬಿಡುಗಡೆ ಆಗಿ ಬಂದಿದ್ದಾರೆ.ಸುಖಬೀರ್ ಸಿಂಗ್ ಬಾದಲ್ ಜಾಟ್ ಶಿಖರ ಬಾಬಾ ಗಳ ಆಶೆರ್ವಾದ ತೆಗೆದುಕೊಳ್ಳಲು ಓಡಾಡುತ್ತಿದ್ದಾರೆ.ಒಟ್ಟಿನಲ್ಲಿ ವೋಟು ಗಿಟ್ಟಿಸಲು ಈ ಬಾಬಾ ಗಳು ಬೇಕು.ಅದು ಹೇಗೆಂದರೆ ಚುನಾವಣೆಯಲ್ಲಿ ಬಾಬಾ ಗಳು ಭಕ್ತರಿಂದ ವೋಟು ಹಾಕಿಸುತ್ತಾರೆ.ಅಧಿಕಾರ ಹಿಡಿದ ರಾಜಕಾರಣಿ ಗಳು ಆನಂತರ ಬಾಬಾ ಗಳ ಸಾಮ್ರಾಜ್ಯಕ್ಕೆ ರಾಜಕೀಯ ಆಶ್ರಯ ನೀಡುತ್ತಾರೆ. ಹೀಗಿರುವಾಗ ಈ ಬಾರಿ ಪಂಜಾಬ್ ಚುನಾವಣೆಯಲ್ಲಿ ಡೇರಾ ರಾಜಕೀಯದ ಪ್ರಭಾವವೇನು? ಇಲ್ಲಿದೆ ವಿವರ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more