Punjab Elections: ಮೋದಿ 'ಶಬ್ಧ ಕೀರ್ತನೆ' ಹಿಂದಿದ್ಯಾ ಪಂಜಾಬ್ ಮತಬೇಟೆ ರಹಸ್ಯ?

Punjab Elections: ಮೋದಿ 'ಶಬ್ಧ ಕೀರ್ತನೆ' ಹಿಂದಿದ್ಯಾ ಪಂಜಾಬ್ ಮತಬೇಟೆ ರಹಸ್ಯ?

Published : Feb 17, 2022, 06:16 PM IST

ದೆಹಲಿಯ ರವಿದಾಸ್ ಮಂದಿರದಲ್ಲಿ ಮೋದಿ ಭಜನೆ, ಕೀರ್ತನೆ. ಮೋದಿ ಶಬ್ಧ ಕೀರ್ತನೆ ಹಿಂದಿದೆಯಾ ಪಂಚರಾಜ್ಯ ಮತ ಬೇಟೆ ರಹಸ್ಯ? ಪಂಜಾಬ್ ಕುರುಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ ಡೇರಾ ಪಾಲಿಟಿಕ್ಸ್. ಬಾಬಾ ರಾಮ್‌ ರಹೀಂ ಜೈಲಿನಿಂದ ಹೊರ ಬಂದಿದ್ದು ಅದೇ ಕಾರಣಕ್ಕಾ?

ನವದೆಹಲಿ(ಫೆ.17): ದೆಹಲಿಯ ರವಿದಾಸ್ ಮಂದಿರದಲ್ಲಿ ಮೋದಿ ಭಜನೆ, ಕೀರ್ತನೆ. ಮೋದಿ ಶಬ್ಧ ಕೀರ್ತನೆ ಹಿಂದಿದೆಯಾ ಪಂಚರಾಜ್ಯ ಮತ ಬೇಟೆ ರಹಸ್ಯ? ಪಂಜಾಬ್ ಕುರುಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ ಡೇರಾ ಪಾಲಿಟಿಕ್ಸ್. ಬಾಬಾ ರಾಮ್‌ ರಹೀಂ ಜೈಲಿನಿಂದ ಹೊರ ಬಂದಿದ್ದು ಅದೇ ಕಾರಣಕ್ಕಾ?

ಹೌದು 4 ವರ್ಷ ಜೈಲಿನಲ್ಲಿದ್ದ ಬಾಬಾ ರಾಮ್ ರಹೀಮ್ ಚುನಾವಣೆಗೆ ಒಂದು ವಾರ ಇರುವಾಗ ಪೆರೋಲ್ ಮೇಲೆ ಬಿಡುಗಡೆ ಆಗಿ ಬಂದಿದ್ದಾರೆ.ಸುಖಬೀರ್ ಸಿಂಗ್ ಬಾದಲ್ ಜಾಟ್ ಶಿಖರ ಬಾಬಾ ಗಳ ಆಶೆರ್ವಾದ ತೆಗೆದುಕೊಳ್ಳಲು ಓಡಾಡುತ್ತಿದ್ದಾರೆ.ಒಟ್ಟಿನಲ್ಲಿ ವೋಟು ಗಿಟ್ಟಿಸಲು ಈ ಬಾಬಾ ಗಳು ಬೇಕು.ಅದು ಹೇಗೆಂದರೆ ಚುನಾವಣೆಯಲ್ಲಿ ಬಾಬಾ ಗಳು ಭಕ್ತರಿಂದ ವೋಟು ಹಾಕಿಸುತ್ತಾರೆ.ಅಧಿಕಾರ ಹಿಡಿದ ರಾಜಕಾರಣಿ ಗಳು ಆನಂತರ ಬಾಬಾ ಗಳ ಸಾಮ್ರಾಜ್ಯಕ್ಕೆ ರಾಜಕೀಯ ಆಶ್ರಯ ನೀಡುತ್ತಾರೆ. ಹೀಗಿರುವಾಗ ಈ ಬಾರಿ ಪಂಜಾಬ್ ಚುನಾವಣೆಯಲ್ಲಿ ಡೇರಾ ರಾಜಕೀಯದ ಪ್ರಭಾವವೇನು? ಇಲ್ಲಿದೆ ವಿವರ

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more