Punjab Elections: ಮೋದಿ 'ಶಬ್ಧ ಕೀರ್ತನೆ' ಹಿಂದಿದ್ಯಾ ಪಂಜಾಬ್ ಮತಬೇಟೆ ರಹಸ್ಯ?

Punjab Elections: ಮೋದಿ 'ಶಬ್ಧ ಕೀರ್ತನೆ' ಹಿಂದಿದ್ಯಾ ಪಂಜಾಬ್ ಮತಬೇಟೆ ರಹಸ್ಯ?

Published : Feb 17, 2022, 06:16 PM IST

ದೆಹಲಿಯ ರವಿದಾಸ್ ಮಂದಿರದಲ್ಲಿ ಮೋದಿ ಭಜನೆ, ಕೀರ್ತನೆ. ಮೋದಿ ಶಬ್ಧ ಕೀರ್ತನೆ ಹಿಂದಿದೆಯಾ ಪಂಚರಾಜ್ಯ ಮತ ಬೇಟೆ ರಹಸ್ಯ? ಪಂಜಾಬ್ ಕುರುಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ ಡೇರಾ ಪಾಲಿಟಿಕ್ಸ್. ಬಾಬಾ ರಾಮ್‌ ರಹೀಂ ಜೈಲಿನಿಂದ ಹೊರ ಬಂದಿದ್ದು ಅದೇ ಕಾರಣಕ್ಕಾ?

ನವದೆಹಲಿ(ಫೆ.17): ದೆಹಲಿಯ ರವಿದಾಸ್ ಮಂದಿರದಲ್ಲಿ ಮೋದಿ ಭಜನೆ, ಕೀರ್ತನೆ. ಮೋದಿ ಶಬ್ಧ ಕೀರ್ತನೆ ಹಿಂದಿದೆಯಾ ಪಂಚರಾಜ್ಯ ಮತ ಬೇಟೆ ರಹಸ್ಯ? ಪಂಜಾಬ್ ಕುರುಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ ಡೇರಾ ಪಾಲಿಟಿಕ್ಸ್. ಬಾಬಾ ರಾಮ್‌ ರಹೀಂ ಜೈಲಿನಿಂದ ಹೊರ ಬಂದಿದ್ದು ಅದೇ ಕಾರಣಕ್ಕಾ?

ಹೌದು 4 ವರ್ಷ ಜೈಲಿನಲ್ಲಿದ್ದ ಬಾಬಾ ರಾಮ್ ರಹೀಮ್ ಚುನಾವಣೆಗೆ ಒಂದು ವಾರ ಇರುವಾಗ ಪೆರೋಲ್ ಮೇಲೆ ಬಿಡುಗಡೆ ಆಗಿ ಬಂದಿದ್ದಾರೆ.ಸುಖಬೀರ್ ಸಿಂಗ್ ಬಾದಲ್ ಜಾಟ್ ಶಿಖರ ಬಾಬಾ ಗಳ ಆಶೆರ್ವಾದ ತೆಗೆದುಕೊಳ್ಳಲು ಓಡಾಡುತ್ತಿದ್ದಾರೆ.ಒಟ್ಟಿನಲ್ಲಿ ವೋಟು ಗಿಟ್ಟಿಸಲು ಈ ಬಾಬಾ ಗಳು ಬೇಕು.ಅದು ಹೇಗೆಂದರೆ ಚುನಾವಣೆಯಲ್ಲಿ ಬಾಬಾ ಗಳು ಭಕ್ತರಿಂದ ವೋಟು ಹಾಕಿಸುತ್ತಾರೆ.ಅಧಿಕಾರ ಹಿಡಿದ ರಾಜಕಾರಣಿ ಗಳು ಆನಂತರ ಬಾಬಾ ಗಳ ಸಾಮ್ರಾಜ್ಯಕ್ಕೆ ರಾಜಕೀಯ ಆಶ್ರಯ ನೀಡುತ್ತಾರೆ. ಹೀಗಿರುವಾಗ ಈ ಬಾರಿ ಪಂಜಾಬ್ ಚುನಾವಣೆಯಲ್ಲಿ ಡೇರಾ ರಾಜಕೀಯದ ಪ್ರಭಾವವೇನು? ಇಲ್ಲಿದೆ ವಿವರ

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more