UP Elections: ಸಿಎಂ ಯೋಗಿ ಆದಿತ್ಯನಾಥ್ ಪರ ನಿಂತಿದೆ ಮುಸ್ಲಿಂ ಸಮುದಾಯ!

UP Elections: ಸಿಎಂ ಯೋಗಿ ಆದಿತ್ಯನಾಥ್ ಪರ ನಿಂತಿದೆ ಮುಸ್ಲಿಂ ಸಮುದಾಯ!

Published : Feb 03, 2022, 05:11 PM IST

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಯಾರ ಪರ? ಈ ಪ್ರಶ್ನೆಗೆ ಮೊಟ್ಟ ಮೊದಲು ಸಿಗೋ ಉತ್ತರ ಸಮಾಜವಾದಿ ಪಕ್ಷ ಹಾಗೂ ಅಖಿಲೇಶ್ ಯಾದವ್. ಆದ್ರೆ ಅದೊಂದು ಗ್ರಾಮದಲ್ಲಿ ಮಾತ್ರ ಇಡೀ ಮುಸ್ಲಿಂ ಸಮುದಾಯ ಯೋಗಿ ಆದಿತ್ಯನಾಥ್ ಪರ. ವಿಶೇಷ ಏನಂದ್ರೆ ಇಡೀ ಗ್ರಾಮದಲ್ಲಿರುವ 99 ಶೇಕಡಾ ಮುಸ್ಲಿಮರೆಲ್ಲಾ ಬಿಜೆಪಿ ಮತದಾರರು. ಯೋಗಿ ಆದಿತ್ಯನಾಥ್ ಮತ್ತೆ ಸಿಎಂ ಆಗಬೇಕೆಂದು ಅಲ್ಲಿನ ಮುಸ್ಲಿಮರು ಹೇಳುತ್ತಿದ್ದಾರೆ. ಅಷ್ಟಕ್ಕೂ ಯಾವುದು ಆ ಗ್ರಾಮ? ಇಲ್ಲಿದೆ ವಿವರ

ಲಕ್ನೋ(ಫೆ.03): ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಯಾರ ಪರ? ಈ ಪ್ರಶ್ನೆಗೆ ಮೊಟ್ಟ ಮೊದಲು ಸಿಗೋ ಉತ್ತರ ಸಮಾಜವಾದಿ ಪಕ್ಷ ಹಾಗೂ ಅಖಿಲೇಶ್ ಯಾದವ್. ಆದ್ರೆ ಅದೊಂದು ಗ್ರಾಮದಲ್ಲಿ ಮಾತ್ರ ಇಡೀ ಮುಸ್ಲಿಂ ಸಮುದಾಯ ಯೋಗಿ ಆದಿತ್ಯನಾಥ್ ಪರ. ವಿಶೇಷ ಏನಂದ್ರೆ ಇಡೀ ಗ್ರಾಮದಲ್ಲಿರುವ 99 ಶೇಕಡಾ ಮುಸ್ಲಿಮರೆಲ್ಲಾ ಬಿಜೆಪಿ ಮತದಾರರು. ಯೋಗಿ ಆದಿತ್ಯನಾಥ್ ಮತ್ತೆ ಸಿಎಂ ಆಗಬೇಕೆಂದು ಅಲ್ಲಿನ ಮುಸ್ಲಿಮರು ಹೇಳುತ್ತಿದ್ದಾರೆ. ಅಷ್ಟಕ್ಕೂ ಯಾವುದು ಆ ಗ್ರಾಮ? ಇಲ್ಲಿದೆ ವಿವರ

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more