UP Elections: ಸಿಎಂ ಯೋಗಿ ಆದಿತ್ಯನಾಥ್ ಪರ ನಿಂತಿದೆ ಮುಸ್ಲಿಂ ಸಮುದಾಯ!

UP Elections: ಸಿಎಂ ಯೋಗಿ ಆದಿತ್ಯನಾಥ್ ಪರ ನಿಂತಿದೆ ಮುಸ್ಲಿಂ ಸಮುದಾಯ!

Published : Feb 03, 2022, 05:11 PM IST

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಯಾರ ಪರ? ಈ ಪ್ರಶ್ನೆಗೆ ಮೊಟ್ಟ ಮೊದಲು ಸಿಗೋ ಉತ್ತರ ಸಮಾಜವಾದಿ ಪಕ್ಷ ಹಾಗೂ ಅಖಿಲೇಶ್ ಯಾದವ್. ಆದ್ರೆ ಅದೊಂದು ಗ್ರಾಮದಲ್ಲಿ ಮಾತ್ರ ಇಡೀ ಮುಸ್ಲಿಂ ಸಮುದಾಯ ಯೋಗಿ ಆದಿತ್ಯನಾಥ್ ಪರ. ವಿಶೇಷ ಏನಂದ್ರೆ ಇಡೀ ಗ್ರಾಮದಲ್ಲಿರುವ 99 ಶೇಕಡಾ ಮುಸ್ಲಿಮರೆಲ್ಲಾ ಬಿಜೆಪಿ ಮತದಾರರು. ಯೋಗಿ ಆದಿತ್ಯನಾಥ್ ಮತ್ತೆ ಸಿಎಂ ಆಗಬೇಕೆಂದು ಅಲ್ಲಿನ ಮುಸ್ಲಿಮರು ಹೇಳುತ್ತಿದ್ದಾರೆ. ಅಷ್ಟಕ್ಕೂ ಯಾವುದು ಆ ಗ್ರಾಮ? ಇಲ್ಲಿದೆ ವಿವರ

ಲಕ್ನೋ(ಫೆ.03): ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಯಾರ ಪರ? ಈ ಪ್ರಶ್ನೆಗೆ ಮೊಟ್ಟ ಮೊದಲು ಸಿಗೋ ಉತ್ತರ ಸಮಾಜವಾದಿ ಪಕ್ಷ ಹಾಗೂ ಅಖಿಲೇಶ್ ಯಾದವ್. ಆದ್ರೆ ಅದೊಂದು ಗ್ರಾಮದಲ್ಲಿ ಮಾತ್ರ ಇಡೀ ಮುಸ್ಲಿಂ ಸಮುದಾಯ ಯೋಗಿ ಆದಿತ್ಯನಾಥ್ ಪರ. ವಿಶೇಷ ಏನಂದ್ರೆ ಇಡೀ ಗ್ರಾಮದಲ್ಲಿರುವ 99 ಶೇಕಡಾ ಮುಸ್ಲಿಮರೆಲ್ಲಾ ಬಿಜೆಪಿ ಮತದಾರರು. ಯೋಗಿ ಆದಿತ್ಯನಾಥ್ ಮತ್ತೆ ಸಿಎಂ ಆಗಬೇಕೆಂದು ಅಲ್ಲಿನ ಮುಸ್ಲಿಮರು ಹೇಳುತ್ತಿದ್ದಾರೆ. ಅಷ್ಟಕ್ಕೂ ಯಾವುದು ಆ ಗ್ರಾಮ? ಇಲ್ಲಿದೆ ವಿವರ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more