News Hour: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಗೆ ಹಣದ ಮೂಲ ಯಾವುದು?

News Hour: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಗೆ ಹಣದ ಮೂಲ ಯಾವುದು?

Published : Dec 15, 2023, 11:52 PM IST

ಸಂಸತ್‌ ಮೇಲಿನ ದಾಳಿ ಪ್ರಕರಣದ ವಿಚಾರಣೆ ಜೋರಾಗಿ ನಡೆಯುತ್ತಿದೆ. ಈ ಹಂತದಲ್ಲಿ ಸ್ಮೋಕ್‌ ಬಾಂಬ್‌ ದಾಳಿ ಮಾಡಿದ ಆಗುಂತಕರ ಹಣದ ಮೂಲ ಯಾವುದು ಅನ್ನೋದನ್ನ ಅಧಿಕಾರಿಗಳು ಪತ್ತೆ ಮಾಡಲು ಆರಂಭಿಸಿದ್ದಾರೆ.

ಬೆಂಗಳೂರು (ಡಿ.15): ಸಂಸತ್‌ ಮೇಲೆ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಲಲಿತ್‌ ಝಾ ಸರೆಂಡರ್‌ ಆಗಿದ್ದಾನೆ. ಸಂಚುಕೋರನ ಪ್ಲಾನ್ ಬಿ ಕೇಳಿ ದೆಹಲಿ ಪೊಲೀಸರು ಹೌಹಾರಿದ್ದಾರೆ. 7 ದಿನ ಕಸ್ಟಡಿಗೆ ಪಡೆದು ಹಣದ ಮೂಲಕ್ಕಾಗಿ ಶೋಧ ನಡೆಸಲಾಗುತ್ತಿದೆ.

ಸಂಸತ್ತಿನಲ್ಲಿ ಸ್ಮೋಕ್‌ ಬಾಂಬ್‌ ಎಸೆದ ಕರ್ನಾಟಕದ ಮೈಸೂರಿನ ಮನೋರಂಜನ್‌ ಅವರ ನಿವಾಸದಲ್ಲಿ ಮೂರನೇ ದಿನವೂ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಮನೋರಂಜನ್‌ ಕೋಣೆಯನ್ನು ಸೀಲ್‌ ಮಾಡಿ ಗುಪ್ತಚರ ಅಧಿಕಾರಿಗಳಿಗೆ ನೀಡಲಾಗಿದೆ ಎನ್ನುವ ವರದಿ ಇದೆ.

ಸೈಲೆಂಟ್‌ ಆಗಿ ಎದುರಾಳಿಯ ನೆಲ ಧ್ವಂಸ ಮಾಡಲಿದೆ ಮಾರಕ ದೇಶಿ ಡ್ರೋನ್‌, ಚಿತ್ರದುರ್ಗದಲ್ಲಿ ನಡೆಯಿತು ಪರೀಕ್ಷೆ!

ಸಂಸತ್‌ ದಾಳಿಯನ್ನೂ ಕಾಂಗ್ರೆಸ್‌ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಅಮಿತ್‌ ಶಾ ಖಾಸಗಿ ಟಿವಿಯ ಸಂವಾದದಲ್ಲಿ ಮಾತನಾಡಿದ್ದು, ಸಂಸತ್‌ನಲ್ಲಿ ಇಂಥ ಘಟನೆಗಳು 40ಕ್ಕೂ ಅಧಿಕ ಬಾರಿ ಆಗಿದೆ. ಆ ಸಂದರ್ಭದಲ್ಲಿ ಸ್ಪೀಕರ್‌ಗಳೇ ತಮ್ಮ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
 

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು