News Hour: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಗೆ ಹಣದ ಮೂಲ ಯಾವುದು?

News Hour: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಗೆ ಹಣದ ಮೂಲ ಯಾವುದು?

Published : Dec 15, 2023, 11:52 PM IST

ಸಂಸತ್‌ ಮೇಲಿನ ದಾಳಿ ಪ್ರಕರಣದ ವಿಚಾರಣೆ ಜೋರಾಗಿ ನಡೆಯುತ್ತಿದೆ. ಈ ಹಂತದಲ್ಲಿ ಸ್ಮೋಕ್‌ ಬಾಂಬ್‌ ದಾಳಿ ಮಾಡಿದ ಆಗುಂತಕರ ಹಣದ ಮೂಲ ಯಾವುದು ಅನ್ನೋದನ್ನ ಅಧಿಕಾರಿಗಳು ಪತ್ತೆ ಮಾಡಲು ಆರಂಭಿಸಿದ್ದಾರೆ.

ಬೆಂಗಳೂರು (ಡಿ.15): ಸಂಸತ್‌ ಮೇಲೆ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಲಲಿತ್‌ ಝಾ ಸರೆಂಡರ್‌ ಆಗಿದ್ದಾನೆ. ಸಂಚುಕೋರನ ಪ್ಲಾನ್ ಬಿ ಕೇಳಿ ದೆಹಲಿ ಪೊಲೀಸರು ಹೌಹಾರಿದ್ದಾರೆ. 7 ದಿನ ಕಸ್ಟಡಿಗೆ ಪಡೆದು ಹಣದ ಮೂಲಕ್ಕಾಗಿ ಶೋಧ ನಡೆಸಲಾಗುತ್ತಿದೆ.

ಸಂಸತ್ತಿನಲ್ಲಿ ಸ್ಮೋಕ್‌ ಬಾಂಬ್‌ ಎಸೆದ ಕರ್ನಾಟಕದ ಮೈಸೂರಿನ ಮನೋರಂಜನ್‌ ಅವರ ನಿವಾಸದಲ್ಲಿ ಮೂರನೇ ದಿನವೂ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಮನೋರಂಜನ್‌ ಕೋಣೆಯನ್ನು ಸೀಲ್‌ ಮಾಡಿ ಗುಪ್ತಚರ ಅಧಿಕಾರಿಗಳಿಗೆ ನೀಡಲಾಗಿದೆ ಎನ್ನುವ ವರದಿ ಇದೆ.

ಸೈಲೆಂಟ್‌ ಆಗಿ ಎದುರಾಳಿಯ ನೆಲ ಧ್ವಂಸ ಮಾಡಲಿದೆ ಮಾರಕ ದೇಶಿ ಡ್ರೋನ್‌, ಚಿತ್ರದುರ್ಗದಲ್ಲಿ ನಡೆಯಿತು ಪರೀಕ್ಷೆ!

ಸಂಸತ್‌ ದಾಳಿಯನ್ನೂ ಕಾಂಗ್ರೆಸ್‌ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಅಮಿತ್‌ ಶಾ ಖಾಸಗಿ ಟಿವಿಯ ಸಂವಾದದಲ್ಲಿ ಮಾತನಾಡಿದ್ದು, ಸಂಸತ್‌ನಲ್ಲಿ ಇಂಥ ಘಟನೆಗಳು 40ಕ್ಕೂ ಅಧಿಕ ಬಾರಿ ಆಗಿದೆ. ಆ ಸಂದರ್ಭದಲ್ಲಿ ಸ್ಪೀಕರ್‌ಗಳೇ ತಮ್ಮ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?