ಸ್ಮೋಕ್ ಬಾಂಬ್ ಹಿಂದಿನ ಮಾಸ್ಟರ್ ಮೈಂಡ್ ಯಾರು..?  ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್!

ಸ್ಮೋಕ್ ಬಾಂಬ್ ಹಿಂದಿನ ಮಾಸ್ಟರ್ ಮೈಂಡ್ ಯಾರು..? ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್!

Published : Dec 15, 2023, 11:33 AM IST

ಕೇಂದ್ರ ಸರ್ಕಾರದ ವಿರುದ್ಧ ಸಿಟ್ಟಿನಿಂದ ಹೀಗೆ ಮಾಡಿದ್ರಾ..?
ಹತ್ಯೆ ಉದ್ದೇಶಕ್ಕೆ ಬಂದಿದ್ರಾ..? ಎಚ್ಚರಿಕೆ ಕೊಡಲು ಬಂದ್ರಾ?
ಐದು ರಾಜ್ಯ..ಒಂದೇ ಟಾರ್ಗೆಟ್, ಗುರುಗ್ರಾಮ್‌ನಲ್ಲಿ ಸ್ಕೆಚ್

ಸಂಸತ್‌ಲ್ಲಿ ಭದ್ರತಾ ವೈಫಲ್ಯವಾಗಿದ್ದು, ಇದರಿಂದ ಇಡೀ ದೇಶವೇ ಆಘಾತಕ್ಕೆ ಒಳಗಾಗಿದೆ. ಲೋಕಸಭೆಯ(Loksabha) ಸ್ಮೋಕ್ ಬಾಂಬ್‌ಗೆ ಭಾರತ ಬೆಚ್ಚಿ ಬಿದ್ದಿದ್ದು, 6 ಆರೋಪಿಗಳ ಪೈಕಿ ಈವರೆಗೂ ಐವರನ್ನು ಪೊಲೀಸರು(police)ಬಂಧಿಸಿದ್ದಾರೆ. ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಅಲ್ಲದೇ ಈ ದುಷ್ಕೃತ್ಯದ ಹಿಂದೆ ಉಗ್ರ ಸಂಘಟನೆ ಕೈವಾಡ ಇದೆಯಾ ಎಂಬ ಅನುಮಾನ ಸಹ ಮೂಡಿದೆ. ಇಲ್ಲವೇ ಕೇಂದ್ರ ಸರ್ಕಾರದ ವಿರುದ್ಧ ಸಿಟ್ಟಿನಿಂದ ಹೀಗೆ ಮಾಡಿದ್ರಾ ಎಂಬ ಪ್ರಶ್ನೆ ಕಾಡುತ್ತಿದೆ. ಇವರು ಹತ್ಯೆ ಮಾಡುವ ಉದ್ದೇಶಕ್ಕೆ ಬಂದಿದ್ರಾ ? ಅಥವಾ ಎಚ್ಚರಿಕೆ ಕೊಡಲು ಬಂದ್ರಾ ? ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಇನ್ನೂ ಮೈಸೂರಿನಲ್ಲಿ(Mysore) ಕೇಂದ್ರ, ರಾಜ್ಯ ಗುಪ್ತಚರ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮೈಸೂರಿನ ಮನೋರಂಜನ್ ಮನೆಯಲ್ಲಿ ಅಧಿಕಾರಿಗಳ ತಲಾಶ್ ನಡೆಸಿದ್ದಾರೆ. ಮನೋರಂಜನ್ ಕುಟುಂಬಸ್ಥರಿಂದ ಮಾಹಿತಿ ಪಡೆದ ಪೊಲೀಸರು.

ಇದನ್ನೂ ವೀಕ್ಷಿಸಿ:  ಬಾಲಿವುಡ್‌ನಲ್ಲಿದ್ದಾರೆ ಶ್ರೀಮಂತ ಹಾಟ್ ಹೀರೋಯಿನ್ಸ್ ! ಯಾವ ನಟಿ ಎಷ್ಟು ನೆಟ್ ವರ್ತ್ ಹೊಂದಿದ್ದಾರೆ ಗೊತ್ತಾ ?

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more