ಸ್ಮೋಕ್ ಬಾಂಬ್ ಹಿಂದಿನ ಮಾಸ್ಟರ್ ಮೈಂಡ್ ಯಾರು..?  ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್!

ಸ್ಮೋಕ್ ಬಾಂಬ್ ಹಿಂದಿನ ಮಾಸ್ಟರ್ ಮೈಂಡ್ ಯಾರು..? ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್!

Published : Dec 15, 2023, 11:33 AM IST

ಕೇಂದ್ರ ಸರ್ಕಾರದ ವಿರುದ್ಧ ಸಿಟ್ಟಿನಿಂದ ಹೀಗೆ ಮಾಡಿದ್ರಾ..?
ಹತ್ಯೆ ಉದ್ದೇಶಕ್ಕೆ ಬಂದಿದ್ರಾ..? ಎಚ್ಚರಿಕೆ ಕೊಡಲು ಬಂದ್ರಾ?
ಐದು ರಾಜ್ಯ..ಒಂದೇ ಟಾರ್ಗೆಟ್, ಗುರುಗ್ರಾಮ್‌ನಲ್ಲಿ ಸ್ಕೆಚ್

ಸಂಸತ್‌ಲ್ಲಿ ಭದ್ರತಾ ವೈಫಲ್ಯವಾಗಿದ್ದು, ಇದರಿಂದ ಇಡೀ ದೇಶವೇ ಆಘಾತಕ್ಕೆ ಒಳಗಾಗಿದೆ. ಲೋಕಸಭೆಯ(Loksabha) ಸ್ಮೋಕ್ ಬಾಂಬ್‌ಗೆ ಭಾರತ ಬೆಚ್ಚಿ ಬಿದ್ದಿದ್ದು, 6 ಆರೋಪಿಗಳ ಪೈಕಿ ಈವರೆಗೂ ಐವರನ್ನು ಪೊಲೀಸರು(police)ಬಂಧಿಸಿದ್ದಾರೆ. ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಅಲ್ಲದೇ ಈ ದುಷ್ಕೃತ್ಯದ ಹಿಂದೆ ಉಗ್ರ ಸಂಘಟನೆ ಕೈವಾಡ ಇದೆಯಾ ಎಂಬ ಅನುಮಾನ ಸಹ ಮೂಡಿದೆ. ಇಲ್ಲವೇ ಕೇಂದ್ರ ಸರ್ಕಾರದ ವಿರುದ್ಧ ಸಿಟ್ಟಿನಿಂದ ಹೀಗೆ ಮಾಡಿದ್ರಾ ಎಂಬ ಪ್ರಶ್ನೆ ಕಾಡುತ್ತಿದೆ. ಇವರು ಹತ್ಯೆ ಮಾಡುವ ಉದ್ದೇಶಕ್ಕೆ ಬಂದಿದ್ರಾ ? ಅಥವಾ ಎಚ್ಚರಿಕೆ ಕೊಡಲು ಬಂದ್ರಾ ? ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಇನ್ನೂ ಮೈಸೂರಿನಲ್ಲಿ(Mysore) ಕೇಂದ್ರ, ರಾಜ್ಯ ಗುಪ್ತಚರ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮೈಸೂರಿನ ಮನೋರಂಜನ್ ಮನೆಯಲ್ಲಿ ಅಧಿಕಾರಿಗಳ ತಲಾಶ್ ನಡೆಸಿದ್ದಾರೆ. ಮನೋರಂಜನ್ ಕುಟುಂಬಸ್ಥರಿಂದ ಮಾಹಿತಿ ಪಡೆದ ಪೊಲೀಸರು.

ಇದನ್ನೂ ವೀಕ್ಷಿಸಿ:  ಬಾಲಿವುಡ್‌ನಲ್ಲಿದ್ದಾರೆ ಶ್ರೀಮಂತ ಹಾಟ್ ಹೀರೋಯಿನ್ಸ್ ! ಯಾವ ನಟಿ ಎಷ್ಟು ನೆಟ್ ವರ್ತ್ ಹೊಂದಿದ್ದಾರೆ ಗೊತ್ತಾ ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more