ಸ್ಮೋಕ್ ಬಾಂಬ್ ಹಿಂದಿನ ಮಾಸ್ಟರ್ ಮೈಂಡ್ ಯಾರು..?  ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್!

ಸ್ಮೋಕ್ ಬಾಂಬ್ ಹಿಂದಿನ ಮಾಸ್ಟರ್ ಮೈಂಡ್ ಯಾರು..? ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್!

Published : Dec 15, 2023, 11:33 AM IST

ಕೇಂದ್ರ ಸರ್ಕಾರದ ವಿರುದ್ಧ ಸಿಟ್ಟಿನಿಂದ ಹೀಗೆ ಮಾಡಿದ್ರಾ..?
ಹತ್ಯೆ ಉದ್ದೇಶಕ್ಕೆ ಬಂದಿದ್ರಾ..? ಎಚ್ಚರಿಕೆ ಕೊಡಲು ಬಂದ್ರಾ?
ಐದು ರಾಜ್ಯ..ಒಂದೇ ಟಾರ್ಗೆಟ್, ಗುರುಗ್ರಾಮ್‌ನಲ್ಲಿ ಸ್ಕೆಚ್

ಸಂಸತ್‌ಲ್ಲಿ ಭದ್ರತಾ ವೈಫಲ್ಯವಾಗಿದ್ದು, ಇದರಿಂದ ಇಡೀ ದೇಶವೇ ಆಘಾತಕ್ಕೆ ಒಳಗಾಗಿದೆ. ಲೋಕಸಭೆಯ(Loksabha) ಸ್ಮೋಕ್ ಬಾಂಬ್‌ಗೆ ಭಾರತ ಬೆಚ್ಚಿ ಬಿದ್ದಿದ್ದು, 6 ಆರೋಪಿಗಳ ಪೈಕಿ ಈವರೆಗೂ ಐವರನ್ನು ಪೊಲೀಸರು(police)ಬಂಧಿಸಿದ್ದಾರೆ. ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಅಲ್ಲದೇ ಈ ದುಷ್ಕೃತ್ಯದ ಹಿಂದೆ ಉಗ್ರ ಸಂಘಟನೆ ಕೈವಾಡ ಇದೆಯಾ ಎಂಬ ಅನುಮಾನ ಸಹ ಮೂಡಿದೆ. ಇಲ್ಲವೇ ಕೇಂದ್ರ ಸರ್ಕಾರದ ವಿರುದ್ಧ ಸಿಟ್ಟಿನಿಂದ ಹೀಗೆ ಮಾಡಿದ್ರಾ ಎಂಬ ಪ್ರಶ್ನೆ ಕಾಡುತ್ತಿದೆ. ಇವರು ಹತ್ಯೆ ಮಾಡುವ ಉದ್ದೇಶಕ್ಕೆ ಬಂದಿದ್ರಾ ? ಅಥವಾ ಎಚ್ಚರಿಕೆ ಕೊಡಲು ಬಂದ್ರಾ ? ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಇನ್ನೂ ಮೈಸೂರಿನಲ್ಲಿ(Mysore) ಕೇಂದ್ರ, ರಾಜ್ಯ ಗುಪ್ತಚರ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮೈಸೂರಿನ ಮನೋರಂಜನ್ ಮನೆಯಲ್ಲಿ ಅಧಿಕಾರಿಗಳ ತಲಾಶ್ ನಡೆಸಿದ್ದಾರೆ. ಮನೋರಂಜನ್ ಕುಟುಂಬಸ್ಥರಿಂದ ಮಾಹಿತಿ ಪಡೆದ ಪೊಲೀಸರು.

ಇದನ್ನೂ ವೀಕ್ಷಿಸಿ:  ಬಾಲಿವುಡ್‌ನಲ್ಲಿದ್ದಾರೆ ಶ್ರೀಮಂತ ಹಾಟ್ ಹೀರೋಯಿನ್ಸ್ ! ಯಾವ ನಟಿ ಎಷ್ಟು ನೆಟ್ ವರ್ತ್ ಹೊಂದಿದ್ದಾರೆ ಗೊತ್ತಾ ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more