ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

Published : Dec 21, 2023, 12:25 PM IST

ನಿವೃತ್ತ ಡಿವೈಎಸ್ಪಿ ಪುತ್ರನನ್ನ ವಶಕ್ಕೆ ಪಡೆದ ದೆಹಲಿ ಪೊಲೀಸರು
ಬಾಗಲಕೋಟೆಯಲ್ಲಿ 30 ವರ್ಷದ ಸಾಯಿಕೃಷ್ಣ ಎಂಬಾತ ವಶಕ್ಕೆ
ಆರೋಪಿ ಮನೋರಂಜನ್ ಜತೆ ಸಂಪರ್ಕ ಹೊಂದಿದ್ದ ಸಾಯಿ ಕೃಷ್ಣ

ಸಂಸತ್‌ನೊಳಗೆ ಸ್ಮೋಕ್ ಬಾಂಬ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಕ್ತಿದೆ. ಮೈಸೂರು(mysore) ಬಳಿಕ ಈಗ ನಂಟು ಬಾಗಲಕೋಟೆಗೆ(Bagalkote) ಹಬ್ಬಿದೆ. ಆರೋಪಿ ಮನೋರಂಜನ್ ಸ್ನೇಹಿತ ನಿವೃತ್ತ DySP ಪುತ್ರ ಸಾಯಿಕೃಷ್ಣನ(Saikrishna) ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ತಡರಾತ್ರಿ ಹೆಚ್ಚಿನ ವಿಚಾರಣೆಗೆ ದೆಹಲಿಗೆ(Delhi) ಸಾಯಿಕೃಷ್ಣನ ಪೊಲೀಸರು ಕರ್ಕೊಂಡು ಹೋಗಿದ್ದಾರೆ. ಈತನಿಂದ ದಾಳಿ ಬಗ್ಗೆ ಮತ್ತಷ್ಟು ಸತ್ಯ ಹೊರಬರುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ 30 ವರ್ಷದ ಸಾಯಿಕೃಷ್ಣ ಎಂಬಾತ ವಶಕ್ಕೆ ಪಡೆದಿದ್ದು, ಮೈಸೂರಿನ ಮನೋರಂಜನ್ ಜತೆ  ಸಾಯಿ ಕೃಷ್ಣ ಸಂಪರ್ಕ ಹೊಂದಿದ್ದ ಎನ್ನಲಾಗ್ತಿದೆ. ಸದ್ಯ ಬಗೆದಷ್ಟು ಬಯಲಾಗುತ್ತಿದೆ ಸ್ಮೋಕ್ ಬಾಂಬ್ ದಾಳಿ ಪ್ರಕರಣ. ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದೆ. ನವನಗರದ ಠಾಣೆಯಲ್ಲಿ 2 ಗಂಟೆಗಳ ಕಾಲ ಸಾಯಿಕೃಷ್ಣ ವಿಚಾರಣೆ  ನಡೆಸಿದ್ದು, ಹೆಚ್ಚಿನ ವಿಚಾರಣೆಗೆ ಬಾಗಲಕೋಟೆಯ ಸಾಯಿಕೃಷ್ಣ ಅಜ್ಞಾತ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿರುವ ಸಾಯಿಕೃಷ್ಣ.

ಇದನ್ನೂ ವೀಕ್ಷಿಸಿ:  ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿಸಿದ್ದೇನೆ: ಟಿಕೆಟ್‌ ಆಕಾಂಕ್ಷಿ ಡಾ.ಸುಶ್ರುತ್ ಗೌಡ

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು