ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

Published : Dec 21, 2023, 12:25 PM IST

ನಿವೃತ್ತ ಡಿವೈಎಸ್ಪಿ ಪುತ್ರನನ್ನ ವಶಕ್ಕೆ ಪಡೆದ ದೆಹಲಿ ಪೊಲೀಸರು
ಬಾಗಲಕೋಟೆಯಲ್ಲಿ 30 ವರ್ಷದ ಸಾಯಿಕೃಷ್ಣ ಎಂಬಾತ ವಶಕ್ಕೆ
ಆರೋಪಿ ಮನೋರಂಜನ್ ಜತೆ ಸಂಪರ್ಕ ಹೊಂದಿದ್ದ ಸಾಯಿ ಕೃಷ್ಣ

ಸಂಸತ್‌ನೊಳಗೆ ಸ್ಮೋಕ್ ಬಾಂಬ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಕ್ತಿದೆ. ಮೈಸೂರು(mysore) ಬಳಿಕ ಈಗ ನಂಟು ಬಾಗಲಕೋಟೆಗೆ(Bagalkote) ಹಬ್ಬಿದೆ. ಆರೋಪಿ ಮನೋರಂಜನ್ ಸ್ನೇಹಿತ ನಿವೃತ್ತ DySP ಪುತ್ರ ಸಾಯಿಕೃಷ್ಣನ(Saikrishna) ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ತಡರಾತ್ರಿ ಹೆಚ್ಚಿನ ವಿಚಾರಣೆಗೆ ದೆಹಲಿಗೆ(Delhi) ಸಾಯಿಕೃಷ್ಣನ ಪೊಲೀಸರು ಕರ್ಕೊಂಡು ಹೋಗಿದ್ದಾರೆ. ಈತನಿಂದ ದಾಳಿ ಬಗ್ಗೆ ಮತ್ತಷ್ಟು ಸತ್ಯ ಹೊರಬರುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ 30 ವರ್ಷದ ಸಾಯಿಕೃಷ್ಣ ಎಂಬಾತ ವಶಕ್ಕೆ ಪಡೆದಿದ್ದು, ಮೈಸೂರಿನ ಮನೋರಂಜನ್ ಜತೆ  ಸಾಯಿ ಕೃಷ್ಣ ಸಂಪರ್ಕ ಹೊಂದಿದ್ದ ಎನ್ನಲಾಗ್ತಿದೆ. ಸದ್ಯ ಬಗೆದಷ್ಟು ಬಯಲಾಗುತ್ತಿದೆ ಸ್ಮೋಕ್ ಬಾಂಬ್ ದಾಳಿ ಪ್ರಕರಣ. ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದೆ. ನವನಗರದ ಠಾಣೆಯಲ್ಲಿ 2 ಗಂಟೆಗಳ ಕಾಲ ಸಾಯಿಕೃಷ್ಣ ವಿಚಾರಣೆ  ನಡೆಸಿದ್ದು, ಹೆಚ್ಚಿನ ವಿಚಾರಣೆಗೆ ಬಾಗಲಕೋಟೆಯ ಸಾಯಿಕೃಷ್ಣ ಅಜ್ಞಾತ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿರುವ ಸಾಯಿಕೃಷ್ಣ.

ಇದನ್ನೂ ವೀಕ್ಷಿಸಿ:  ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿಸಿದ್ದೇನೆ: ಟಿಕೆಟ್‌ ಆಕಾಂಕ್ಷಿ ಡಾ.ಸುಶ್ರುತ್ ಗೌಡ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!