ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

Published : Dec 21, 2023, 12:25 PM IST

ನಿವೃತ್ತ ಡಿವೈಎಸ್ಪಿ ಪುತ್ರನನ್ನ ವಶಕ್ಕೆ ಪಡೆದ ದೆಹಲಿ ಪೊಲೀಸರು
ಬಾಗಲಕೋಟೆಯಲ್ಲಿ 30 ವರ್ಷದ ಸಾಯಿಕೃಷ್ಣ ಎಂಬಾತ ವಶಕ್ಕೆ
ಆರೋಪಿ ಮನೋರಂಜನ್ ಜತೆ ಸಂಪರ್ಕ ಹೊಂದಿದ್ದ ಸಾಯಿ ಕೃಷ್ಣ

ಸಂಸತ್‌ನೊಳಗೆ ಸ್ಮೋಕ್ ಬಾಂಬ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಕ್ತಿದೆ. ಮೈಸೂರು(mysore) ಬಳಿಕ ಈಗ ನಂಟು ಬಾಗಲಕೋಟೆಗೆ(Bagalkote) ಹಬ್ಬಿದೆ. ಆರೋಪಿ ಮನೋರಂಜನ್ ಸ್ನೇಹಿತ ನಿವೃತ್ತ DySP ಪುತ್ರ ಸಾಯಿಕೃಷ್ಣನ(Saikrishna) ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ತಡರಾತ್ರಿ ಹೆಚ್ಚಿನ ವಿಚಾರಣೆಗೆ ದೆಹಲಿಗೆ(Delhi) ಸಾಯಿಕೃಷ್ಣನ ಪೊಲೀಸರು ಕರ್ಕೊಂಡು ಹೋಗಿದ್ದಾರೆ. ಈತನಿಂದ ದಾಳಿ ಬಗ್ಗೆ ಮತ್ತಷ್ಟು ಸತ್ಯ ಹೊರಬರುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ 30 ವರ್ಷದ ಸಾಯಿಕೃಷ್ಣ ಎಂಬಾತ ವಶಕ್ಕೆ ಪಡೆದಿದ್ದು, ಮೈಸೂರಿನ ಮನೋರಂಜನ್ ಜತೆ  ಸಾಯಿ ಕೃಷ್ಣ ಸಂಪರ್ಕ ಹೊಂದಿದ್ದ ಎನ್ನಲಾಗ್ತಿದೆ. ಸದ್ಯ ಬಗೆದಷ್ಟು ಬಯಲಾಗುತ್ತಿದೆ ಸ್ಮೋಕ್ ಬಾಂಬ್ ದಾಳಿ ಪ್ರಕರಣ. ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದೆ. ನವನಗರದ ಠಾಣೆಯಲ್ಲಿ 2 ಗಂಟೆಗಳ ಕಾಲ ಸಾಯಿಕೃಷ್ಣ ವಿಚಾರಣೆ  ನಡೆಸಿದ್ದು, ಹೆಚ್ಚಿನ ವಿಚಾರಣೆಗೆ ಬಾಗಲಕೋಟೆಯ ಸಾಯಿಕೃಷ್ಣ ಅಜ್ಞಾತ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿರುವ ಸಾಯಿಕೃಷ್ಣ.

ಇದನ್ನೂ ವೀಕ್ಷಿಸಿ:  ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿಸಿದ್ದೇನೆ: ಟಿಕೆಟ್‌ ಆಕಾಂಕ್ಷಿ ಡಾ.ಸುಶ್ರುತ್ ಗೌಡ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!