ಅವಧಿಪೂರ್ವ ಚುನಾವಣೆ ನಡೆದುಬಿಡುತ್ತಾ..? ಅಧಿವೇಶನದಲ್ಲಿ ಸಮರ ಘೋಷ?! ಏನಿದು ರಹಸ್ಯ?

ಅವಧಿಪೂರ್ವ ಚುನಾವಣೆ ನಡೆದುಬಿಡುತ್ತಾ..? ಅಧಿವೇಶನದಲ್ಲಿ ಸಮರ ಘೋಷ?! ಏನಿದು ರಹಸ್ಯ?

Published : Sep 04, 2023, 02:14 PM IST

ಸೆಪ್ಟಂಬರ್ ಅಂತ್ಯದ ವೇಳೆಗೆ ಏನಾಗಲಿದೆ ರಾಜಕಾರಣ?
ಒನ್ ನೇಷನ್-ಒನ್ ಎಲೆಕ್ಷನ್ ಇದೊಂದೇ ಅಲ್ಲ ಮ್ಯಾಟರ್!
ಮಾಸ್ಟರ್ ಸ್ಟ್ರೋಕ್ ಕೊಡೋಕೆ ಸಜ್ಜಾಗಿದೆ ಮೋದಿ ಪಡೆ!
 

ನಮ್ಮ ರಾಷ್ಟ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಏನೇ ಮಾಡಿದ್ರು, ಅದೊಂದು ಸೆನ್ಸೇಷನ್ ಸೃಷ್ಟಿಸುತ್ತೆ. ಈಗಲೂ ಅಂಥದ್ದೇ ಒಂದು ಸೆನ್ಷೇಷನ್ ಕ್ರಿಯೇಟ್ ಮಾಡೋ ಹಾಗೆ ಕಾಣ್ತಾ ಇದೆ. ಇದರ ಸುಳಿವು ನೀಡಿರೋದು ಇದೇ ತಿಂಗಳಲ್ಲಿ ನಡೆಯಲಿರೋ 5 ದಿನ ವಿಶೇಷ ಸದನ. ಸೆಪ್ಟಂಬರ್ 18ರಿಂದ 24ರ ವರೆಗೆ ವಿಶೇಷ ಸದನ ನಡೆಸೋದಕ್ಕೆ ಮೋದಿ(Narendra Modi) ಸರ್ಕಾರ ಆಹ್ವಾನ ನೀಡಿದೆ. ಇದೊಂದು ವಿಚಾರವೇ ದೊಡ್ಡದೊಂದು ಚರ್ಚೆಗೆ ಕಾರಣವಾಗಿದೆ. ಮೋದಿ ಅವರಿಗೆ ಒನ್ ನೇಷನ್ ಒನ್ ಎಲೆಕ್ಷನ್(One Nation One Election) ಅನ್ನೋ ಕಾನ್ಸೆಪ್ಟ್ ಮೇಲೆ ಒಲವು ಜಾಸ್ತಿ. 2014ರಲ್ಲಿ ಗೆದ್ದು ದೆಹಲಿ ಗದ್ದುಗೆ ಹತ್ತಿದಾಗಿಂದಲೂ ಇದರ ಬಗ್ಗೆ ಮಾತಾಡ್ತಲೇ ಇದ್ರು. ಈಗ ಅದಕ್ಕೆ ಕಾಲ ಕೂಡಿ ಬಂದಿದೆ.ಹಾಗಾಗಿನೇ, ಈ ಅಧಿವೇಶನ ಕರೆದು, ತಮ್ಮ ಕನಸಿನ ಕಾನೂನಿಗೆ ಜೀವ ತುಂಬಬಹುದು ಅಂತ ಹಲವರು ಮಾತಾಡ್ಕೊಂಡ್ರು. ಎಲ್ಲರೂ ನಿರೀಕ್ಷೆ ಮಾಡ್ತಾ ಇರೋದು, ಮೋದಿ ಅವರು ಒಂದು ದೇಶ-ಒಂದು ಚುನಾವಣೆ ನೀತಿನಾ ಜಾರಿಗೆ ತರೋ ಪ್ರಯತ್ನ ಮಾಡ್ತಾರೆ ಅನ್ನೋದು. ಈ ನಿರೀಕ್ಷೆಗೆ ಕಾರಣವೂ ಇದೆ. ಈಗಾಗಲೇ ಈ ನೂತನ ಕಾನೂನು ಜಾರಿಯ ಸಾಧ್ಯಾಸಾಧ್ಯತೆಯ ಬಗ್ಗೆ ರಿಪೋರ್ಟ್ ರೆಡಿ ಮಾಡಲಿಕ್ಕೆ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್(Ram Nath Kovind) ಅವರ ನೇತೃತ್ವದಲ್ಲಿ ಕಮಿಟಿ ರೆಡಿಯಾಗಿದೆ. ಅದರ ಜೊತೆಗೆ, ಅಮಿತ್ ಶಾ ಹಾಗೂ ವಿಪಕ್ಷ ನಾಯಕರನ್ನೊಳಗೊಂಡ ಉನ್ನತ ಸಮಿತಿಯ ರಚನೆಯೂ ಆಗಿದೆ. ಹಾಗಾದ್ರೆ, ಈ ಸಮಿತಿಗಳ ಅಭಿಪ್ರಾಯದ ಹಾಗೆ, ಒನ್ ನೇಷನ್ ಒನ್ ಎಲೆಕ್ಷನ್ ಜಾರಿಗೊಳಿಸಿಯೇ ಬಿಡ್ತಾರೆ ಅನ್ನೋದು ಹಲವರ ಅಭಿಪ್ರಾಯವಾಗಿದೆ.

ಇದನ್ನೂ ವೀಕ್ಷಿಸಿ:  ಆಫ್ರಿಕಾದಲ್ಲಿ ಫುಡ್ ಟೆಕ್ನಿಶಿಯನ್, ಭಾರತದಲ್ಲಿ ಉದ್ಯಮಿ: ಬಾವಬಾಬ್ ಹಣ್ಣು ಬಳಸಿ ಆರೋಗ್ಯ ವರ್ಧಕ ಉತ್ಪನ್ನ !

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more