ಅವಧಿಪೂರ್ವ ಚುನಾವಣೆ ನಡೆದುಬಿಡುತ್ತಾ..? ಅಧಿವೇಶನದಲ್ಲಿ ಸಮರ ಘೋಷ?! ಏನಿದು ರಹಸ್ಯ?

ಅವಧಿಪೂರ್ವ ಚುನಾವಣೆ ನಡೆದುಬಿಡುತ್ತಾ..? ಅಧಿವೇಶನದಲ್ಲಿ ಸಮರ ಘೋಷ?! ಏನಿದು ರಹಸ್ಯ?

Published : Sep 04, 2023, 02:14 PM IST

ಸೆಪ್ಟಂಬರ್ ಅಂತ್ಯದ ವೇಳೆಗೆ ಏನಾಗಲಿದೆ ರಾಜಕಾರಣ?
ಒನ್ ನೇಷನ್-ಒನ್ ಎಲೆಕ್ಷನ್ ಇದೊಂದೇ ಅಲ್ಲ ಮ್ಯಾಟರ್!
ಮಾಸ್ಟರ್ ಸ್ಟ್ರೋಕ್ ಕೊಡೋಕೆ ಸಜ್ಜಾಗಿದೆ ಮೋದಿ ಪಡೆ!
 

ನಮ್ಮ ರಾಷ್ಟ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಏನೇ ಮಾಡಿದ್ರು, ಅದೊಂದು ಸೆನ್ಸೇಷನ್ ಸೃಷ್ಟಿಸುತ್ತೆ. ಈಗಲೂ ಅಂಥದ್ದೇ ಒಂದು ಸೆನ್ಷೇಷನ್ ಕ್ರಿಯೇಟ್ ಮಾಡೋ ಹಾಗೆ ಕಾಣ್ತಾ ಇದೆ. ಇದರ ಸುಳಿವು ನೀಡಿರೋದು ಇದೇ ತಿಂಗಳಲ್ಲಿ ನಡೆಯಲಿರೋ 5 ದಿನ ವಿಶೇಷ ಸದನ. ಸೆಪ್ಟಂಬರ್ 18ರಿಂದ 24ರ ವರೆಗೆ ವಿಶೇಷ ಸದನ ನಡೆಸೋದಕ್ಕೆ ಮೋದಿ(Narendra Modi) ಸರ್ಕಾರ ಆಹ್ವಾನ ನೀಡಿದೆ. ಇದೊಂದು ವಿಚಾರವೇ ದೊಡ್ಡದೊಂದು ಚರ್ಚೆಗೆ ಕಾರಣವಾಗಿದೆ. ಮೋದಿ ಅವರಿಗೆ ಒನ್ ನೇಷನ್ ಒನ್ ಎಲೆಕ್ಷನ್(One Nation One Election) ಅನ್ನೋ ಕಾನ್ಸೆಪ್ಟ್ ಮೇಲೆ ಒಲವು ಜಾಸ್ತಿ. 2014ರಲ್ಲಿ ಗೆದ್ದು ದೆಹಲಿ ಗದ್ದುಗೆ ಹತ್ತಿದಾಗಿಂದಲೂ ಇದರ ಬಗ್ಗೆ ಮಾತಾಡ್ತಲೇ ಇದ್ರು. ಈಗ ಅದಕ್ಕೆ ಕಾಲ ಕೂಡಿ ಬಂದಿದೆ.ಹಾಗಾಗಿನೇ, ಈ ಅಧಿವೇಶನ ಕರೆದು, ತಮ್ಮ ಕನಸಿನ ಕಾನೂನಿಗೆ ಜೀವ ತುಂಬಬಹುದು ಅಂತ ಹಲವರು ಮಾತಾಡ್ಕೊಂಡ್ರು. ಎಲ್ಲರೂ ನಿರೀಕ್ಷೆ ಮಾಡ್ತಾ ಇರೋದು, ಮೋದಿ ಅವರು ಒಂದು ದೇಶ-ಒಂದು ಚುನಾವಣೆ ನೀತಿನಾ ಜಾರಿಗೆ ತರೋ ಪ್ರಯತ್ನ ಮಾಡ್ತಾರೆ ಅನ್ನೋದು. ಈ ನಿರೀಕ್ಷೆಗೆ ಕಾರಣವೂ ಇದೆ. ಈಗಾಗಲೇ ಈ ನೂತನ ಕಾನೂನು ಜಾರಿಯ ಸಾಧ್ಯಾಸಾಧ್ಯತೆಯ ಬಗ್ಗೆ ರಿಪೋರ್ಟ್ ರೆಡಿ ಮಾಡಲಿಕ್ಕೆ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್(Ram Nath Kovind) ಅವರ ನೇತೃತ್ವದಲ್ಲಿ ಕಮಿಟಿ ರೆಡಿಯಾಗಿದೆ. ಅದರ ಜೊತೆಗೆ, ಅಮಿತ್ ಶಾ ಹಾಗೂ ವಿಪಕ್ಷ ನಾಯಕರನ್ನೊಳಗೊಂಡ ಉನ್ನತ ಸಮಿತಿಯ ರಚನೆಯೂ ಆಗಿದೆ. ಹಾಗಾದ್ರೆ, ಈ ಸಮಿತಿಗಳ ಅಭಿಪ್ರಾಯದ ಹಾಗೆ, ಒನ್ ನೇಷನ್ ಒನ್ ಎಲೆಕ್ಷನ್ ಜಾರಿಗೊಳಿಸಿಯೇ ಬಿಡ್ತಾರೆ ಅನ್ನೋದು ಹಲವರ ಅಭಿಪ್ರಾಯವಾಗಿದೆ.

ಇದನ್ನೂ ವೀಕ್ಷಿಸಿ:  ಆಫ್ರಿಕಾದಲ್ಲಿ ಫುಡ್ ಟೆಕ್ನಿಶಿಯನ್, ಭಾರತದಲ್ಲಿ ಉದ್ಯಮಿ: ಬಾವಬಾಬ್ ಹಣ್ಣು ಬಳಸಿ ಆರೋಗ್ಯ ವರ್ಧಕ ಉತ್ಪನ್ನ !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more