Party Rounds: ದಕ್ಷಿಣದ ದಂಡಯಾತ್ರೆಗೆ ಸಜ್ಜಾದ ಪ್ರಧಾನಿ ನರೇಂದ್ರ ಮೋದಿ?

Party Rounds: ದಕ್ಷಿಣದ ದಂಡಯಾತ್ರೆಗೆ ಸಜ್ಜಾದ ಪ್ರಧಾನಿ ನರೇಂದ್ರ ಮೋದಿ?

Published : Jul 12, 2023, 11:37 PM IST

ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಸೋಲು ಕಂಡ ಬೆನ್ನಲ್ಲಿಯೇ ಕೇಸರಿ ಪಾಳಯ ತನ್ನ ರಣತಂತ್ರವನ್ನು ಬದಲಾಯಿಸುತ್ತಿರುವ ಸೂಚನೆ ಸಿಕ್ಕಿದೆ. ಮೂಲಗಳ ಪ್ರಕಾರ ನರೇಂದ್ರ ಮೋದಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.
 

ಬೆಂಗಳೂರು (ಜು.12): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೈದರಾಬಾದ್‌ನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಮೋದಿ ಈ ಬಾರಿ ದಕ್ಷಿಣದ ಯಾವುದಾದರೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಹುದು ಎಂದಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. 

ಮೂಲಗಳ ಪ್ರಕಾರ ತಮಿಳುನಾಡಿನ ರಾಮನಾಥಪುರಂ ಅಥವಾ ಕನ್ಯಾಕುಮಾರಿಯಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅದರೊಂದಿಗೆ ಉತ್ತರದಲ್ಲಿ ವಾರಣಾಸಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

ದಕ್ಷಿಣ ಭಾರತದಲ್ಲಿ 50 ಸೀಟ್‌ ಟಾರ್ಗೆಟ್: ತಮಿಳುನಾಡಿನ ರಾಮನಾಥಪುರದಿಂದ ಪ್ರಧಾನಿ ಮೋದಿ ಸ್ಪರ್ಧೆ?

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದಕ್ಷಿಣದಿಂದ ಅಖಾಡಕ್ಕೆ ಇಳಿಯುವ ಸಾಧ್ಯತೆಗೆ ಹಲವಾರು ತಂತ್ರಗಳಿವೆ. ಕರ್ನಾಟಕ ವಿಧಾನಸಭೆ ಸೋತ ಬಳಿಕ ಬಿಜೆಪಿಯ ಹೊಸ ರಣತಂತ್ರ ಇದು ಎನ್ನಲಾಗಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more