Party Rounds: ದಕ್ಷಿಣದ ದಂಡಯಾತ್ರೆಗೆ ಸಜ್ಜಾದ ಪ್ರಧಾನಿ ನರೇಂದ್ರ ಮೋದಿ?

Party Rounds: ದಕ್ಷಿಣದ ದಂಡಯಾತ್ರೆಗೆ ಸಜ್ಜಾದ ಪ್ರಧಾನಿ ನರೇಂದ್ರ ಮೋದಿ?

Published : Jul 12, 2023, 11:37 PM IST

ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಸೋಲು ಕಂಡ ಬೆನ್ನಲ್ಲಿಯೇ ಕೇಸರಿ ಪಾಳಯ ತನ್ನ ರಣತಂತ್ರವನ್ನು ಬದಲಾಯಿಸುತ್ತಿರುವ ಸೂಚನೆ ಸಿಕ್ಕಿದೆ. ಮೂಲಗಳ ಪ್ರಕಾರ ನರೇಂದ್ರ ಮೋದಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.
 

ಬೆಂಗಳೂರು (ಜು.12): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೈದರಾಬಾದ್‌ನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಮೋದಿ ಈ ಬಾರಿ ದಕ್ಷಿಣದ ಯಾವುದಾದರೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಹುದು ಎಂದಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. 

ಮೂಲಗಳ ಪ್ರಕಾರ ತಮಿಳುನಾಡಿನ ರಾಮನಾಥಪುರಂ ಅಥವಾ ಕನ್ಯಾಕುಮಾರಿಯಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅದರೊಂದಿಗೆ ಉತ್ತರದಲ್ಲಿ ವಾರಣಾಸಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

ದಕ್ಷಿಣ ಭಾರತದಲ್ಲಿ 50 ಸೀಟ್‌ ಟಾರ್ಗೆಟ್: ತಮಿಳುನಾಡಿನ ರಾಮನಾಥಪುರದಿಂದ ಪ್ರಧಾನಿ ಮೋದಿ ಸ್ಪರ್ಧೆ?

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದಕ್ಷಿಣದಿಂದ ಅಖಾಡಕ್ಕೆ ಇಳಿಯುವ ಸಾಧ್ಯತೆಗೆ ಹಲವಾರು ತಂತ್ರಗಳಿವೆ. ಕರ್ನಾಟಕ ವಿಧಾನಸಭೆ ಸೋತ ಬಳಿಕ ಬಿಜೆಪಿಯ ಹೊಸ ರಣತಂತ್ರ ಇದು ಎನ್ನಲಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more