Party Rounds: ದಕ್ಷಿಣದ ದಂಡಯಾತ್ರೆಗೆ ಸಜ್ಜಾದ ಪ್ರಧಾನಿ ನರೇಂದ್ರ ಮೋದಿ?

Party Rounds: ದಕ್ಷಿಣದ ದಂಡಯಾತ್ರೆಗೆ ಸಜ್ಜಾದ ಪ್ರಧಾನಿ ನರೇಂದ್ರ ಮೋದಿ?

Published : Jul 12, 2023, 11:37 PM IST

ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಸೋಲು ಕಂಡ ಬೆನ್ನಲ್ಲಿಯೇ ಕೇಸರಿ ಪಾಳಯ ತನ್ನ ರಣತಂತ್ರವನ್ನು ಬದಲಾಯಿಸುತ್ತಿರುವ ಸೂಚನೆ ಸಿಕ್ಕಿದೆ. ಮೂಲಗಳ ಪ್ರಕಾರ ನರೇಂದ್ರ ಮೋದಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.
 

ಬೆಂಗಳೂರು (ಜು.12): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೈದರಾಬಾದ್‌ನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಮೋದಿ ಈ ಬಾರಿ ದಕ್ಷಿಣದ ಯಾವುದಾದರೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಹುದು ಎಂದಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. 

ಮೂಲಗಳ ಪ್ರಕಾರ ತಮಿಳುನಾಡಿನ ರಾಮನಾಥಪುರಂ ಅಥವಾ ಕನ್ಯಾಕುಮಾರಿಯಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅದರೊಂದಿಗೆ ಉತ್ತರದಲ್ಲಿ ವಾರಣಾಸಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

ದಕ್ಷಿಣ ಭಾರತದಲ್ಲಿ 50 ಸೀಟ್‌ ಟಾರ್ಗೆಟ್: ತಮಿಳುನಾಡಿನ ರಾಮನಾಥಪುರದಿಂದ ಪ್ರಧಾನಿ ಮೋದಿ ಸ್ಪರ್ಧೆ?

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದಕ್ಷಿಣದಿಂದ ಅಖಾಡಕ್ಕೆ ಇಳಿಯುವ ಸಾಧ್ಯತೆಗೆ ಹಲವಾರು ತಂತ್ರಗಳಿವೆ. ಕರ್ನಾಟಕ ವಿಧಾನಸಭೆ ಸೋತ ಬಳಿಕ ಬಿಜೆಪಿಯ ಹೊಸ ರಣತಂತ್ರ ಇದು ಎನ್ನಲಾಗಿದೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more