Feb 11, 2020, 4:58 PM IST
ಬೆಂಗಳೂರು (ಫೆ.11): ದೆಹಲಿ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಗಳಿಸಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಹೀನಾಯವಾಗಿ ಸೋಲನ್ನುಂಡಿವೆ.
ಇದನ್ನೂ ನೋಡಿ | ಕೇಂದ್ರದ ಪೌರತ್ವ ಕಾಯ್ದೆಗೆ ಬಿಜೆಪಿಯಲ್ಲೇ ಅಪಸ್ವರ; ದೇಶ ವಿಭಜಿಸುವ ಕಾನೂನು ಎಂದ ಶಾಸಕ
ಆಮ್ ಆದ್ಮಿಯ ಸತತ ಎರಡನೇ ವಿಜಯ ರಾಷ್ಟ್ರ ರಾಜಕಾರಣದಲ್ಲಿ ಈಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ ಸುವರ್ಣನ್ಯೂಸ್ ಜೊತೆ ಮಾತನಾಡಿದ ಕರ್ನಾಟಕ ಆಮ್ ಆದ್ಮಿ ಪಕ್ಷದ ಸಂಚಾಲಕ ಪೃಥ್ವಿ ರೆಡ್ಡಿ ಮಾತನಾಡಿದರು. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ....