ಮಹಾರಾಷ್ಟ್ರದಲ್ಲಿ ಮುಂದುವರಿದ 'ಪವಾರ್‌ ಪ್ಲೇ'!  ಎರಡು ಬಣಗಳಿಂದ ಶಕ್ತಿ ಪ್ರದರ್ಶನ!

ಮಹಾರಾಷ್ಟ್ರದಲ್ಲಿ ಮುಂದುವರಿದ 'ಪವಾರ್‌ ಪ್ಲೇ'! ಎರಡು ಬಣಗಳಿಂದ ಶಕ್ತಿ ಪ್ರದರ್ಶನ!

Published : Jul 05, 2023, 10:43 PM IST

ಮಹಾರಾಷ್ಟ್ರ ರಾಜಕಾರಣದಲ್ಲಿ ಪವಾರ್‌ ಪ್ಲೇ ಮುಂದುವರಿದಿದೆ. ಡಿಸಿಎಂ ಅಜಿತ್‌ ಪವಾರ್‌ ಇಡೀ ಎನ್‌ಸಿಪಿ ಪಕ್ಷ ತನ್ನದು ಎಂದಿದ್ದರೆ, ಶರದ್‌ ಪವಾರ್‌ ಯಾವುದೇ ಕಾರಣಕ್ಕೂ ಪಕ್ಷವನ್ನು ಬಿಟ್ಟುಕೊಡುವ ಮನಸ್ಸಿನಲ್ಲಿಲ್ಲ.
 

ಬೆಂಗಳೂರು (ಜು.6): ಮಹಾರಾಷ್ಟ್ರದಲ್ಲಿ ಡಿಸಿಎಂ ಅಜಿತ್ ಪವಾರ್ ಶಕ್ತಿ ಪ್ರರ್ದಶನ ನಡೆಸಿದ್ದಾರೆ. ಬಹುತೇಕ ಪಕ್ಷದ ಪಾರುಪತ್ಯ ಅಜಿತ್‌ ಪವಾರ್‌ಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ. ಬುಧವಾರ ನಡೆದ ಸಭೆಯಲ್ಲಿ ಅಜಿತ್‌ ಪವಾರ್‌ ಬಣದಲ್ಲಿ ಹೆಚ್ಚಿನ ಶಾಸಕರು ಗುರುತಿಸಿಕೊಂಡಿದ್ದಾರೆ.

ಹೆಚ್ಚಿನ ಶಾಸಕರು ಅಜಿತ್‌ ಪವಾರ್‌ ಬಣದಲ್ಲಿ ಇರುವುದರೊಂದಿಗೆ ಶರದ್‌ ಪವಾರ್‌ ವಿರುದ್ಧ ಅಜಿತ್‌ ಪವಾರ್‌ ಗೆದ್ದು ಬೀಗಿದ್ದಾರೆ. ಅಜಿತ್ ಪವಾರ್ ಗೆ ಬರೊಬ್ಬರಿ 31 ಶಾಸಕರ ಬಹುಮತ ಸಿಕ್ಕಿದೆ. ಇನ್ನು ಶರದ್‌ ಪವಾರ್‌ಗೆ ಕೇವಲ 14 ಶಾಸಕರ ಬಲ ಸಿಕ್ಕಿದೆ.

ಅಜಿತ್ ಪವಾರ್ ಜೊತೆ ಬಿಜೆಪಿಗೆ ಬೆಂಬಲ ನೀಡಿದ್ದ ಶಾಸಕರು ಯೂ ಟರ್ನ್,ಇಬ್ಬರು ಮರಳಿ ಗೂಡಿಗೆ!

ಬುಧವಾರ ಇಬ್ಬರೂ ನಾಯಕರು ಶಾಸಕರ ಸಭೆ ಕರೆದಿದ್ದರು. ಈ ವೇಳೆ 31 ಶಾಸಕರು ಅಜಿತ್ ಪವಾರ್ ಪರ 13 ಶಾಸಕರು ಶರದ್ ಪವಾರ್ ಪರ ಬಂದಿದ್ದಾರೆ. ಯಾರ ಕಡೆಯೂ ಹೋಗದೇ 9 ಶಾಸಕರು ತಟಸ್ಥವಾಗುಳಿದಿದ್ದಾರೆ.  ತಾನೇ ಅಧ್ಯಕ್ಷ ಎಂದು ಚುನಾವಣಾ ಆಯೋಗಕ್ಕೆ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more