ಮಹಾರಾಷ್ಟ್ರದಲ್ಲಿ ಮುಂದುವರಿದ 'ಪವಾರ್‌ ಪ್ಲೇ'!  ಎರಡು ಬಣಗಳಿಂದ ಶಕ್ತಿ ಪ್ರದರ್ಶನ!

ಮಹಾರಾಷ್ಟ್ರದಲ್ಲಿ ಮುಂದುವರಿದ 'ಪವಾರ್‌ ಪ್ಲೇ'! ಎರಡು ಬಣಗಳಿಂದ ಶಕ್ತಿ ಪ್ರದರ್ಶನ!

Published : Jul 05, 2023, 10:43 PM IST

ಮಹಾರಾಷ್ಟ್ರ ರಾಜಕಾರಣದಲ್ಲಿ ಪವಾರ್‌ ಪ್ಲೇ ಮುಂದುವರಿದಿದೆ. ಡಿಸಿಎಂ ಅಜಿತ್‌ ಪವಾರ್‌ ಇಡೀ ಎನ್‌ಸಿಪಿ ಪಕ್ಷ ತನ್ನದು ಎಂದಿದ್ದರೆ, ಶರದ್‌ ಪವಾರ್‌ ಯಾವುದೇ ಕಾರಣಕ್ಕೂ ಪಕ್ಷವನ್ನು ಬಿಟ್ಟುಕೊಡುವ ಮನಸ್ಸಿನಲ್ಲಿಲ್ಲ.
 

ಬೆಂಗಳೂರು (ಜು.6): ಮಹಾರಾಷ್ಟ್ರದಲ್ಲಿ ಡಿಸಿಎಂ ಅಜಿತ್ ಪವಾರ್ ಶಕ್ತಿ ಪ್ರರ್ದಶನ ನಡೆಸಿದ್ದಾರೆ. ಬಹುತೇಕ ಪಕ್ಷದ ಪಾರುಪತ್ಯ ಅಜಿತ್‌ ಪವಾರ್‌ಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ. ಬುಧವಾರ ನಡೆದ ಸಭೆಯಲ್ಲಿ ಅಜಿತ್‌ ಪವಾರ್‌ ಬಣದಲ್ಲಿ ಹೆಚ್ಚಿನ ಶಾಸಕರು ಗುರುತಿಸಿಕೊಂಡಿದ್ದಾರೆ.

ಹೆಚ್ಚಿನ ಶಾಸಕರು ಅಜಿತ್‌ ಪವಾರ್‌ ಬಣದಲ್ಲಿ ಇರುವುದರೊಂದಿಗೆ ಶರದ್‌ ಪವಾರ್‌ ವಿರುದ್ಧ ಅಜಿತ್‌ ಪವಾರ್‌ ಗೆದ್ದು ಬೀಗಿದ್ದಾರೆ. ಅಜಿತ್ ಪವಾರ್ ಗೆ ಬರೊಬ್ಬರಿ 31 ಶಾಸಕರ ಬಹುಮತ ಸಿಕ್ಕಿದೆ. ಇನ್ನು ಶರದ್‌ ಪವಾರ್‌ಗೆ ಕೇವಲ 14 ಶಾಸಕರ ಬಲ ಸಿಕ್ಕಿದೆ.

ಅಜಿತ್ ಪವಾರ್ ಜೊತೆ ಬಿಜೆಪಿಗೆ ಬೆಂಬಲ ನೀಡಿದ್ದ ಶಾಸಕರು ಯೂ ಟರ್ನ್,ಇಬ್ಬರು ಮರಳಿ ಗೂಡಿಗೆ!

ಬುಧವಾರ ಇಬ್ಬರೂ ನಾಯಕರು ಶಾಸಕರ ಸಭೆ ಕರೆದಿದ್ದರು. ಈ ವೇಳೆ 31 ಶಾಸಕರು ಅಜಿತ್ ಪವಾರ್ ಪರ 13 ಶಾಸಕರು ಶರದ್ ಪವಾರ್ ಪರ ಬಂದಿದ್ದಾರೆ. ಯಾರ ಕಡೆಯೂ ಹೋಗದೇ 9 ಶಾಸಕರು ತಟಸ್ಥವಾಗುಳಿದಿದ್ದಾರೆ.  ತಾನೇ ಅಧ್ಯಕ್ಷ ಎಂದು ಚುನಾವಣಾ ಆಯೋಗಕ್ಕೆ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more