ಮಹಾರಾಷ್ಟ್ರದಲ್ಲಿ ಮುಂದುವರಿದ 'ಪವಾರ್‌ ಪ್ಲೇ'!  ಎರಡು ಬಣಗಳಿಂದ ಶಕ್ತಿ ಪ್ರದರ್ಶನ!

ಮಹಾರಾಷ್ಟ್ರದಲ್ಲಿ ಮುಂದುವರಿದ 'ಪವಾರ್‌ ಪ್ಲೇ'! ಎರಡು ಬಣಗಳಿಂದ ಶಕ್ತಿ ಪ್ರದರ್ಶನ!

Published : Jul 05, 2023, 10:43 PM IST

ಮಹಾರಾಷ್ಟ್ರ ರಾಜಕಾರಣದಲ್ಲಿ ಪವಾರ್‌ ಪ್ಲೇ ಮುಂದುವರಿದಿದೆ. ಡಿಸಿಎಂ ಅಜಿತ್‌ ಪವಾರ್‌ ಇಡೀ ಎನ್‌ಸಿಪಿ ಪಕ್ಷ ತನ್ನದು ಎಂದಿದ್ದರೆ, ಶರದ್‌ ಪವಾರ್‌ ಯಾವುದೇ ಕಾರಣಕ್ಕೂ ಪಕ್ಷವನ್ನು ಬಿಟ್ಟುಕೊಡುವ ಮನಸ್ಸಿನಲ್ಲಿಲ್ಲ.
 

ಬೆಂಗಳೂರು (ಜು.6): ಮಹಾರಾಷ್ಟ್ರದಲ್ಲಿ ಡಿಸಿಎಂ ಅಜಿತ್ ಪವಾರ್ ಶಕ್ತಿ ಪ್ರರ್ದಶನ ನಡೆಸಿದ್ದಾರೆ. ಬಹುತೇಕ ಪಕ್ಷದ ಪಾರುಪತ್ಯ ಅಜಿತ್‌ ಪವಾರ್‌ಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ. ಬುಧವಾರ ನಡೆದ ಸಭೆಯಲ್ಲಿ ಅಜಿತ್‌ ಪವಾರ್‌ ಬಣದಲ್ಲಿ ಹೆಚ್ಚಿನ ಶಾಸಕರು ಗುರುತಿಸಿಕೊಂಡಿದ್ದಾರೆ.

ಹೆಚ್ಚಿನ ಶಾಸಕರು ಅಜಿತ್‌ ಪವಾರ್‌ ಬಣದಲ್ಲಿ ಇರುವುದರೊಂದಿಗೆ ಶರದ್‌ ಪವಾರ್‌ ವಿರುದ್ಧ ಅಜಿತ್‌ ಪವಾರ್‌ ಗೆದ್ದು ಬೀಗಿದ್ದಾರೆ. ಅಜಿತ್ ಪವಾರ್ ಗೆ ಬರೊಬ್ಬರಿ 31 ಶಾಸಕರ ಬಹುಮತ ಸಿಕ್ಕಿದೆ. ಇನ್ನು ಶರದ್‌ ಪವಾರ್‌ಗೆ ಕೇವಲ 14 ಶಾಸಕರ ಬಲ ಸಿಕ್ಕಿದೆ.

ಅಜಿತ್ ಪವಾರ್ ಜೊತೆ ಬಿಜೆಪಿಗೆ ಬೆಂಬಲ ನೀಡಿದ್ದ ಶಾಸಕರು ಯೂ ಟರ್ನ್,ಇಬ್ಬರು ಮರಳಿ ಗೂಡಿಗೆ!

ಬುಧವಾರ ಇಬ್ಬರೂ ನಾಯಕರು ಶಾಸಕರ ಸಭೆ ಕರೆದಿದ್ದರು. ಈ ವೇಳೆ 31 ಶಾಸಕರು ಅಜಿತ್ ಪವಾರ್ ಪರ 13 ಶಾಸಕರು ಶರದ್ ಪವಾರ್ ಪರ ಬಂದಿದ್ದಾರೆ. ಯಾರ ಕಡೆಯೂ ಹೋಗದೇ 9 ಶಾಸಕರು ತಟಸ್ಥವಾಗುಳಿದಿದ್ದಾರೆ.  ತಾನೇ ಅಧ್ಯಕ್ಷ ಎಂದು ಚುನಾವಣಾ ಆಯೋಗಕ್ಕೆ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more