ಮಹಾರಾಷ್ಟ್ರದಲ್ಲಿ ಮುಂದುವರಿದ 'ಪವಾರ್‌ ಪ್ಲೇ'!  ಎರಡು ಬಣಗಳಿಂದ ಶಕ್ತಿ ಪ್ರದರ್ಶನ!

ಮಹಾರಾಷ್ಟ್ರದಲ್ಲಿ ಮುಂದುವರಿದ 'ಪವಾರ್‌ ಪ್ಲೇ'! ಎರಡು ಬಣಗಳಿಂದ ಶಕ್ತಿ ಪ್ರದರ್ಶನ!

Published : Jul 05, 2023, 10:43 PM IST

ಮಹಾರಾಷ್ಟ್ರ ರಾಜಕಾರಣದಲ್ಲಿ ಪವಾರ್‌ ಪ್ಲೇ ಮುಂದುವರಿದಿದೆ. ಡಿಸಿಎಂ ಅಜಿತ್‌ ಪವಾರ್‌ ಇಡೀ ಎನ್‌ಸಿಪಿ ಪಕ್ಷ ತನ್ನದು ಎಂದಿದ್ದರೆ, ಶರದ್‌ ಪವಾರ್‌ ಯಾವುದೇ ಕಾರಣಕ್ಕೂ ಪಕ್ಷವನ್ನು ಬಿಟ್ಟುಕೊಡುವ ಮನಸ್ಸಿನಲ್ಲಿಲ್ಲ.
 

ಬೆಂಗಳೂರು (ಜು.6): ಮಹಾರಾಷ್ಟ್ರದಲ್ಲಿ ಡಿಸಿಎಂ ಅಜಿತ್ ಪವಾರ್ ಶಕ್ತಿ ಪ್ರರ್ದಶನ ನಡೆಸಿದ್ದಾರೆ. ಬಹುತೇಕ ಪಕ್ಷದ ಪಾರುಪತ್ಯ ಅಜಿತ್‌ ಪವಾರ್‌ಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ. ಬುಧವಾರ ನಡೆದ ಸಭೆಯಲ್ಲಿ ಅಜಿತ್‌ ಪವಾರ್‌ ಬಣದಲ್ಲಿ ಹೆಚ್ಚಿನ ಶಾಸಕರು ಗುರುತಿಸಿಕೊಂಡಿದ್ದಾರೆ.

ಹೆಚ್ಚಿನ ಶಾಸಕರು ಅಜಿತ್‌ ಪವಾರ್‌ ಬಣದಲ್ಲಿ ಇರುವುದರೊಂದಿಗೆ ಶರದ್‌ ಪವಾರ್‌ ವಿರುದ್ಧ ಅಜಿತ್‌ ಪವಾರ್‌ ಗೆದ್ದು ಬೀಗಿದ್ದಾರೆ. ಅಜಿತ್ ಪವಾರ್ ಗೆ ಬರೊಬ್ಬರಿ 31 ಶಾಸಕರ ಬಹುಮತ ಸಿಕ್ಕಿದೆ. ಇನ್ನು ಶರದ್‌ ಪವಾರ್‌ಗೆ ಕೇವಲ 14 ಶಾಸಕರ ಬಲ ಸಿಕ್ಕಿದೆ.

ಅಜಿತ್ ಪವಾರ್ ಜೊತೆ ಬಿಜೆಪಿಗೆ ಬೆಂಬಲ ನೀಡಿದ್ದ ಶಾಸಕರು ಯೂ ಟರ್ನ್,ಇಬ್ಬರು ಮರಳಿ ಗೂಡಿಗೆ!

ಬುಧವಾರ ಇಬ್ಬರೂ ನಾಯಕರು ಶಾಸಕರ ಸಭೆ ಕರೆದಿದ್ದರು. ಈ ವೇಳೆ 31 ಶಾಸಕರು ಅಜಿತ್ ಪವಾರ್ ಪರ 13 ಶಾಸಕರು ಶರದ್ ಪವಾರ್ ಪರ ಬಂದಿದ್ದಾರೆ. ಯಾರ ಕಡೆಯೂ ಹೋಗದೇ 9 ಶಾಸಕರು ತಟಸ್ಥವಾಗುಳಿದಿದ್ದಾರೆ.  ತಾನೇ ಅಧ್ಯಕ್ಷ ಎಂದು ಚುನಾವಣಾ ಆಯೋಗಕ್ಕೆ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more