ಮಹಾರಾಷ್ಟ್ರದಲ್ಲಿ ಮುಂದುವರಿದ 'ಪವಾರ್‌ ಪ್ಲೇ'!  ಎರಡು ಬಣಗಳಿಂದ ಶಕ್ತಿ ಪ್ರದರ್ಶನ!

ಮಹಾರಾಷ್ಟ್ರದಲ್ಲಿ ಮುಂದುವರಿದ 'ಪವಾರ್‌ ಪ್ಲೇ'! ಎರಡು ಬಣಗಳಿಂದ ಶಕ್ತಿ ಪ್ರದರ್ಶನ!

Published : Jul 05, 2023, 10:43 PM IST

ಮಹಾರಾಷ್ಟ್ರ ರಾಜಕಾರಣದಲ್ಲಿ ಪವಾರ್‌ ಪ್ಲೇ ಮುಂದುವರಿದಿದೆ. ಡಿಸಿಎಂ ಅಜಿತ್‌ ಪವಾರ್‌ ಇಡೀ ಎನ್‌ಸಿಪಿ ಪಕ್ಷ ತನ್ನದು ಎಂದಿದ್ದರೆ, ಶರದ್‌ ಪವಾರ್‌ ಯಾವುದೇ ಕಾರಣಕ್ಕೂ ಪಕ್ಷವನ್ನು ಬಿಟ್ಟುಕೊಡುವ ಮನಸ್ಸಿನಲ್ಲಿಲ್ಲ.
 

ಬೆಂಗಳೂರು (ಜು.6): ಮಹಾರಾಷ್ಟ್ರದಲ್ಲಿ ಡಿಸಿಎಂ ಅಜಿತ್ ಪವಾರ್ ಶಕ್ತಿ ಪ್ರರ್ದಶನ ನಡೆಸಿದ್ದಾರೆ. ಬಹುತೇಕ ಪಕ್ಷದ ಪಾರುಪತ್ಯ ಅಜಿತ್‌ ಪವಾರ್‌ಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ. ಬುಧವಾರ ನಡೆದ ಸಭೆಯಲ್ಲಿ ಅಜಿತ್‌ ಪವಾರ್‌ ಬಣದಲ್ಲಿ ಹೆಚ್ಚಿನ ಶಾಸಕರು ಗುರುತಿಸಿಕೊಂಡಿದ್ದಾರೆ.

ಹೆಚ್ಚಿನ ಶಾಸಕರು ಅಜಿತ್‌ ಪವಾರ್‌ ಬಣದಲ್ಲಿ ಇರುವುದರೊಂದಿಗೆ ಶರದ್‌ ಪವಾರ್‌ ವಿರುದ್ಧ ಅಜಿತ್‌ ಪವಾರ್‌ ಗೆದ್ದು ಬೀಗಿದ್ದಾರೆ. ಅಜಿತ್ ಪವಾರ್ ಗೆ ಬರೊಬ್ಬರಿ 31 ಶಾಸಕರ ಬಹುಮತ ಸಿಕ್ಕಿದೆ. ಇನ್ನು ಶರದ್‌ ಪವಾರ್‌ಗೆ ಕೇವಲ 14 ಶಾಸಕರ ಬಲ ಸಿಕ್ಕಿದೆ.

ಅಜಿತ್ ಪವಾರ್ ಜೊತೆ ಬಿಜೆಪಿಗೆ ಬೆಂಬಲ ನೀಡಿದ್ದ ಶಾಸಕರು ಯೂ ಟರ್ನ್,ಇಬ್ಬರು ಮರಳಿ ಗೂಡಿಗೆ!

ಬುಧವಾರ ಇಬ್ಬರೂ ನಾಯಕರು ಶಾಸಕರ ಸಭೆ ಕರೆದಿದ್ದರು. ಈ ವೇಳೆ 31 ಶಾಸಕರು ಅಜಿತ್ ಪವಾರ್ ಪರ 13 ಶಾಸಕರು ಶರದ್ ಪವಾರ್ ಪರ ಬಂದಿದ್ದಾರೆ. ಯಾರ ಕಡೆಯೂ ಹೋಗದೇ 9 ಶಾಸಕರು ತಟಸ್ಥವಾಗುಳಿದಿದ್ದಾರೆ.  ತಾನೇ ಅಧ್ಯಕ್ಷ ಎಂದು ಚುನಾವಣಾ ಆಯೋಗಕ್ಕೆ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more