Pejavara Shree: ಅಯೋಧ್ಯೆ ರಾಮ ಮಂದಿರ ಬಗ್ಗೆ ಪೇಜಾವರ ಶ್ರೀಗಳು ಹೇಳಿದ್ದೇನು..?

Pejavara Shree: ಅಯೋಧ್ಯೆ ರಾಮ ಮಂದಿರ ಬಗ್ಗೆ ಪೇಜಾವರ ಶ್ರೀಗಳು ಹೇಳಿದ್ದೇನು..?

Published : Jan 19, 2024, 03:01 PM IST

ಅಯೋಧ್ಯೆಯಿಂದ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಗ್ರೌಂಡ್ ರಿಪೋರ್ಟ್
ಅಯೋಧ್ಯೆಯಲ್ಲಿ ಅಜಿತ್ ಹನಮಕ್ಕನವರ್ ಜೊತೆ ಪೇಜಾವರ ಶ್ರೀಗಳ ಮಾತು
ಕಾಶಿಯ ವಿಧ್ವಾಂಸರು ಅರುಣ್ ದೀಕ್ಷಿತ್ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಪೂಜೆ

ಅಯೋಧ್ಯೆಯಿಂದ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಗ್ರೌಂಡ್ ರಿಪೋರ್ಟ್ ನೀಡಲಾಗುತ್ತಿದೆ. ಅಯೋಧ್ಯೆಯಲ್ಲಿ ಅಜಿತ್ ಹನಮಕ್ಕನವರ್ ಜೊತೆ ಪೇಜಾವರ ಶ್ರೀಗಳ(Pejavara Shree) ಮಾತನಾಡಿದ್ದಾರೆ. ಜನವರಿ 22ರಂದು ಹೋಮ ಹವನಗಳ ಮೂಲಕ ಪ್ರಾಣ ರಾಮ ಪ್ರತಿಷ್ಠಾಪನೆ ಪೂಜೆ ನೆರವೇರಲಿದೆ. ಕಾಶಿಯ ವಿಧ್ವಾಂಸರಾದ ಅರುಣ್ ದೀಕ್ಷಿತ್ (Arun Dixit) ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಪೂಜೆ ನಡೆಯಲಿದೆ. ಈಗಾಗಲೇ ಪೂರ್ವಭಾವಿ ಪೂಜಾ ಹವನಗಳನ್ನು ಮಾಡಲಾಗುತ್ತಿದೆ. ಐದಾರು ಶತಮಾನಗಳಿಂದ ಕಾಣುತ್ತಿದ್ದ ಕನಸು ನೆರೆವೇರುತ್ತಿದೆ. ಇಡೀ ವಿಶ್ವವೇ ಇಂದು ಇತ್ತ ತಿರುಗಿ ನೋಡುವಂತೆ ಆಗುತ್ತಿದೆ. ಯಾವುದೇ ವಿಘ್ನಗಳಿಲ್ಲದೇ ರಾಮ ಪ್ರಾಣ ಪ್ರತಿಷ್ಠಾನ(Prana Pratishthapana Pooja) ಕಾರ್ಯ ನೆರೆವೇರಲಿದೆ ಎಂದು ಪೇಜಾವರ ಶ್ರೀ ಹೇಳಿದರು. ಅಲ್ಲದೇ ಉತ್ತರ ಭಾರತದಲ್ಲಿ ವಿಶ್ವೇಶ್ವರ ತೀರ್ಥ ಶ್ರೀಗಳು ಅನೇಕ ಕಾರ್ಯಗಳು ಮಾಡಿದ್ದಾರೆ. ಅಯೋಧ್ಯೆಕ್ಕೋಸ್ಕರ ತಮ್ಮನ್ನು ತಾವು ತೊಡಗಿಸಿ ಕೊಂಡ ರೀತಿ ಎಲ್ಲರಿಗೂ ನೆನಪಿದೆ. ಇಂದು ಗುರುಗಳು ಭೌತಿಕವಾಗಿ ನಮ್ಮ ಜೊತೆಗಿಲ್ಲ ಅವರ ಕಾರ್ಯಗಳು ಶಾಶ್ವತವಾಗಿವೆ. ರಾಮಮಂದಿರ ಉದ್ಘಾಟನೆಗೆ ಶಂಕರಾಚಾರ್ಯ ಪೀಠಗಳ ವಿರೋಧವಿದೆ ಎಂಬುದು ಊಹಾಪೋಹವಾಗಿದೆ. ಶಂಕರಾಚಾರ್ಯ ಪೀಠಗಳ ವಿರೋಧ ಮಾಡಿರುವ ಬಗ್ಗೆ ನಮ್ಮ ಟ್ರಸ್ಟ್ಗೆ ಇನ್ನು ತಲುಪಿಲ್ಲ. ಹೊರಗೆ ಹರಿದಾಡುತ್ತರುವ ಮಾತುಗಳು ಸತ್ಯಾಸತ್ಯತೆ ತಿಳಿದು ಬಂದಿಲ್ಲ ಎಂದು ಅವರು ಹೇಳಿದರು.

ಇದನ್ನೂ ವೀಕ್ಷಿಸಿ:  Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more