Pejavara Shree: ಅಯೋಧ್ಯೆ ರಾಮ ಮಂದಿರ ಬಗ್ಗೆ ಪೇಜಾವರ ಶ್ರೀಗಳು ಹೇಳಿದ್ದೇನು..?

Pejavara Shree: ಅಯೋಧ್ಯೆ ರಾಮ ಮಂದಿರ ಬಗ್ಗೆ ಪೇಜಾವರ ಶ್ರೀಗಳು ಹೇಳಿದ್ದೇನು..?

Published : Jan 19, 2024, 03:01 PM IST

ಅಯೋಧ್ಯೆಯಿಂದ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಗ್ರೌಂಡ್ ರಿಪೋರ್ಟ್
ಅಯೋಧ್ಯೆಯಲ್ಲಿ ಅಜಿತ್ ಹನಮಕ್ಕನವರ್ ಜೊತೆ ಪೇಜಾವರ ಶ್ರೀಗಳ ಮಾತು
ಕಾಶಿಯ ವಿಧ್ವಾಂಸರು ಅರುಣ್ ದೀಕ್ಷಿತ್ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಪೂಜೆ

ಅಯೋಧ್ಯೆಯಿಂದ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಗ್ರೌಂಡ್ ರಿಪೋರ್ಟ್ ನೀಡಲಾಗುತ್ತಿದೆ. ಅಯೋಧ್ಯೆಯಲ್ಲಿ ಅಜಿತ್ ಹನಮಕ್ಕನವರ್ ಜೊತೆ ಪೇಜಾವರ ಶ್ರೀಗಳ(Pejavara Shree) ಮಾತನಾಡಿದ್ದಾರೆ. ಜನವರಿ 22ರಂದು ಹೋಮ ಹವನಗಳ ಮೂಲಕ ಪ್ರಾಣ ರಾಮ ಪ್ರತಿಷ್ಠಾಪನೆ ಪೂಜೆ ನೆರವೇರಲಿದೆ. ಕಾಶಿಯ ವಿಧ್ವಾಂಸರಾದ ಅರುಣ್ ದೀಕ್ಷಿತ್ (Arun Dixit) ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಪೂಜೆ ನಡೆಯಲಿದೆ. ಈಗಾಗಲೇ ಪೂರ್ವಭಾವಿ ಪೂಜಾ ಹವನಗಳನ್ನು ಮಾಡಲಾಗುತ್ತಿದೆ. ಐದಾರು ಶತಮಾನಗಳಿಂದ ಕಾಣುತ್ತಿದ್ದ ಕನಸು ನೆರೆವೇರುತ್ತಿದೆ. ಇಡೀ ವಿಶ್ವವೇ ಇಂದು ಇತ್ತ ತಿರುಗಿ ನೋಡುವಂತೆ ಆಗುತ್ತಿದೆ. ಯಾವುದೇ ವಿಘ್ನಗಳಿಲ್ಲದೇ ರಾಮ ಪ್ರಾಣ ಪ್ರತಿಷ್ಠಾನ(Prana Pratishthapana Pooja) ಕಾರ್ಯ ನೆರೆವೇರಲಿದೆ ಎಂದು ಪೇಜಾವರ ಶ್ರೀ ಹೇಳಿದರು. ಅಲ್ಲದೇ ಉತ್ತರ ಭಾರತದಲ್ಲಿ ವಿಶ್ವೇಶ್ವರ ತೀರ್ಥ ಶ್ರೀಗಳು ಅನೇಕ ಕಾರ್ಯಗಳು ಮಾಡಿದ್ದಾರೆ. ಅಯೋಧ್ಯೆಕ್ಕೋಸ್ಕರ ತಮ್ಮನ್ನು ತಾವು ತೊಡಗಿಸಿ ಕೊಂಡ ರೀತಿ ಎಲ್ಲರಿಗೂ ನೆನಪಿದೆ. ಇಂದು ಗುರುಗಳು ಭೌತಿಕವಾಗಿ ನಮ್ಮ ಜೊತೆಗಿಲ್ಲ ಅವರ ಕಾರ್ಯಗಳು ಶಾಶ್ವತವಾಗಿವೆ. ರಾಮಮಂದಿರ ಉದ್ಘಾಟನೆಗೆ ಶಂಕರಾಚಾರ್ಯ ಪೀಠಗಳ ವಿರೋಧವಿದೆ ಎಂಬುದು ಊಹಾಪೋಹವಾಗಿದೆ. ಶಂಕರಾಚಾರ್ಯ ಪೀಠಗಳ ವಿರೋಧ ಮಾಡಿರುವ ಬಗ್ಗೆ ನಮ್ಮ ಟ್ರಸ್ಟ್ಗೆ ಇನ್ನು ತಲುಪಿಲ್ಲ. ಹೊರಗೆ ಹರಿದಾಡುತ್ತರುವ ಮಾತುಗಳು ಸತ್ಯಾಸತ್ಯತೆ ತಿಳಿದು ಬಂದಿಲ್ಲ ಎಂದು ಅವರು ಹೇಳಿದರು.

ಇದನ್ನೂ ವೀಕ್ಷಿಸಿ:  Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more