Pejawar Shri: ಭವ್ಯ ರಾಮ ಮಂದಿರ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ: ಪೇಜಾವರ ಶ್ರೀ

Pejawar Shri: ಭವ್ಯ ರಾಮ ಮಂದಿರ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ: ಪೇಜಾವರ ಶ್ರೀ

Published : Jan 23, 2024, 11:54 AM IST

500 ವರ್ಷಗಳ ಬಳಿಕ ಅಯೋಧ್ಯೆಯ ಜನ್ಮಭೂಮಿಗೆ ಮರಳಿದ ಶ್ರೀರಾಮ
ಅಯೋಧ್ಯೆಯ ರಾಮನಿಗಾಗಿ ಹೋರಾಡಿದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಶ್ರೀರಾಮ ಪ್ರತಿಷ್ಠಾಪನೆ ಬಳಿಕ ಸುವರ್ಣನ್ಯೂಸ್ ಜೊತೆ ಪೇಜಾವರ ಶ್ರೀ ಮಾತು 

500 ವರ್ಷಗಳ ಬಳಿಕ ಅಯೋಧ್ಯೆಯ ಜನ್ಮಭೂಮಿಗೆ ಶ್ರೀರಾಮ ಮರಳಿದ್ದಾನೆ. ಅಯೋಧ್ಯೆಯ(Ayodhya) ರಾಮನಿಗಾಗಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ(Sri Vishwaprasanna Theertha Swamiji) ಹೋರಾಡಿದ್ದಾರೆ. ಶ್ರೀರಾಮ ಪ್ರತಿಷ್ಠಾಪನೆ ಬಳಿಕ ಏಷ್ಯಾನೆಟ್‌ ಸುವರ್ಣನ್ಯೂಸ್ ಜೊತೆ ಪೇಜಾವರ ಶ್ರೀ (Pejawar Shri)ಹೇಳಿದ್ದಾರೆ. ಭವ್ಯ ಮಂದಿರದ(Ram mandir) ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ. ರಾಮನ ಪ್ರತಿಷ್ಠಾಪನೆಗಾಗಿ ವಿಶ್ವೇಶ್ವತೀರ್ಥ ಸ್ವಾಮೀಜಿ ಹೋರಾಡಿದರು. 1992ರಲ್ಲಿ ಪ್ರತಿಮಾನ್ಯಾಸ ನೆರವೇರಿಸಿದ್ದ ಪೇಜಾವರದ ವಿಶ್ವೇಶ ತೀರ್ಥರು. ಅಂದು ಉಡುಪಿ ಪೇಜಾವರ ಹಿರಿಯ ಶ್ರೀಗಳು ಮಾಡಿದ್ದ ಪುಣ್ಯ ಕಾರ್ಯ, ಜಡವಾದ ಪ್ರತಿಮೆ ಮುಂದೆ ನಿಂತಾಗ ಅಲೌಕಿಕ ಅನುಭವ ಆಗುತ್ತದೆ. ಭವ್ಯ ಮಂದಿರದ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ. ರಾಮನ ಪ್ರತಿಷ್ಠಾಪನೆಗಾಗಿ ವಿಶ್ವೇಶ್ವತೀರ್ಥ ಸ್ವಾಮೀಜಿ ಹೋರಾಡಿದರು ಎಂದು ಹೇಳಿದರು. ಅವರು ಭೌತಿಕವಾಗಿ ಇಲ್ಲದಿದ್ದರೂ ಪ್ರತಿಷ್ಠಾಪನೆಯಿಂದ ಸಂಪ್ರೀತರಾಗಿರಹುದು. 1992ರಲ್ಲಿ ಪ್ರತಿಮಾನ್ಯಾಸ ನೆರವೇರಿಸಿದ್ದ ಪೇಜಾವರದ ವಿಶ್ವೇಶ ತೀರ್ಥರು . ವಿಶ್ವೇಶ ತೀರ್ಥರು ಮಾಡಿದ್ದ ಪ್ರತಿಮಾನ್ಯಾಸವನ್ನ ಶ್ರೀವಿಶ್ವಪ್ರಸನ್ನ ನೆರವೇರಿಸಿದ್ರು. ಸಂಪೂರ್ಣ ಪ್ರತಿಮೆಗೆ ಚೈತನ್ಯ ಕೊಡುವುದಕ್ಕೆ ಪ್ರತಿ ಮಾನ್ಯಾಸ ಎನ್ನಲಾಗುತ್ತದೆ. 

ಇದನ್ನೂ ವೀಕ್ಷಿಸಿ:  Ram Mandir: ದೇಶದ ಹಬ್ಬಕ್ಕೆ ಕನ್ನಡಿಗರ ಕೊಡುಗೆ ಅಪಾರ: ಅಯೋಧ್ಯೆಯಲ್ಲಿ ಪ್ರಸಾರವಾಯ್ತು ಗಾಯಕಿ ಸುಪ್ರಭಾ ಹಾಡು !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more