Pejawar Shri: ಭವ್ಯ ರಾಮ ಮಂದಿರ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ: ಪೇಜಾವರ ಶ್ರೀ

Pejawar Shri: ಭವ್ಯ ರಾಮ ಮಂದಿರ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ: ಪೇಜಾವರ ಶ್ರೀ

Published : Jan 23, 2024, 11:54 AM IST

500 ವರ್ಷಗಳ ಬಳಿಕ ಅಯೋಧ್ಯೆಯ ಜನ್ಮಭೂಮಿಗೆ ಮರಳಿದ ಶ್ರೀರಾಮ
ಅಯೋಧ್ಯೆಯ ರಾಮನಿಗಾಗಿ ಹೋರಾಡಿದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಶ್ರೀರಾಮ ಪ್ರತಿಷ್ಠಾಪನೆ ಬಳಿಕ ಸುವರ್ಣನ್ಯೂಸ್ ಜೊತೆ ಪೇಜಾವರ ಶ್ರೀ ಮಾತು 

500 ವರ್ಷಗಳ ಬಳಿಕ ಅಯೋಧ್ಯೆಯ ಜನ್ಮಭೂಮಿಗೆ ಶ್ರೀರಾಮ ಮರಳಿದ್ದಾನೆ. ಅಯೋಧ್ಯೆಯ(Ayodhya) ರಾಮನಿಗಾಗಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ(Sri Vishwaprasanna Theertha Swamiji) ಹೋರಾಡಿದ್ದಾರೆ. ಶ್ರೀರಾಮ ಪ್ರತಿಷ್ಠಾಪನೆ ಬಳಿಕ ಏಷ್ಯಾನೆಟ್‌ ಸುವರ್ಣನ್ಯೂಸ್ ಜೊತೆ ಪೇಜಾವರ ಶ್ರೀ (Pejawar Shri)ಹೇಳಿದ್ದಾರೆ. ಭವ್ಯ ಮಂದಿರದ(Ram mandir) ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ. ರಾಮನ ಪ್ರತಿಷ್ಠಾಪನೆಗಾಗಿ ವಿಶ್ವೇಶ್ವತೀರ್ಥ ಸ್ವಾಮೀಜಿ ಹೋರಾಡಿದರು. 1992ರಲ್ಲಿ ಪ್ರತಿಮಾನ್ಯಾಸ ನೆರವೇರಿಸಿದ್ದ ಪೇಜಾವರದ ವಿಶ್ವೇಶ ತೀರ್ಥರು. ಅಂದು ಉಡುಪಿ ಪೇಜಾವರ ಹಿರಿಯ ಶ್ರೀಗಳು ಮಾಡಿದ್ದ ಪುಣ್ಯ ಕಾರ್ಯ, ಜಡವಾದ ಪ್ರತಿಮೆ ಮುಂದೆ ನಿಂತಾಗ ಅಲೌಕಿಕ ಅನುಭವ ಆಗುತ್ತದೆ. ಭವ್ಯ ಮಂದಿರದ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ. ರಾಮನ ಪ್ರತಿಷ್ಠಾಪನೆಗಾಗಿ ವಿಶ್ವೇಶ್ವತೀರ್ಥ ಸ್ವಾಮೀಜಿ ಹೋರಾಡಿದರು ಎಂದು ಹೇಳಿದರು. ಅವರು ಭೌತಿಕವಾಗಿ ಇಲ್ಲದಿದ್ದರೂ ಪ್ರತಿಷ್ಠಾಪನೆಯಿಂದ ಸಂಪ್ರೀತರಾಗಿರಹುದು. 1992ರಲ್ಲಿ ಪ್ರತಿಮಾನ್ಯಾಸ ನೆರವೇರಿಸಿದ್ದ ಪೇಜಾವರದ ವಿಶ್ವೇಶ ತೀರ್ಥರು . ವಿಶ್ವೇಶ ತೀರ್ಥರು ಮಾಡಿದ್ದ ಪ್ರತಿಮಾನ್ಯಾಸವನ್ನ ಶ್ರೀವಿಶ್ವಪ್ರಸನ್ನ ನೆರವೇರಿಸಿದ್ರು. ಸಂಪೂರ್ಣ ಪ್ರತಿಮೆಗೆ ಚೈತನ್ಯ ಕೊಡುವುದಕ್ಕೆ ಪ್ರತಿ ಮಾನ್ಯಾಸ ಎನ್ನಲಾಗುತ್ತದೆ. 

ಇದನ್ನೂ ವೀಕ್ಷಿಸಿ:  Ram Mandir: ದೇಶದ ಹಬ್ಬಕ್ಕೆ ಕನ್ನಡಿಗರ ಕೊಡುಗೆ ಅಪಾರ: ಅಯೋಧ್ಯೆಯಲ್ಲಿ ಪ್ರಸಾರವಾಯ್ತು ಗಾಯಕಿ ಸುಪ್ರಭಾ ಹಾಡು !

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more