Pejawar Shri: ಭವ್ಯ ರಾಮ ಮಂದಿರ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ: ಪೇಜಾವರ ಶ್ರೀ

Pejawar Shri: ಭವ್ಯ ರಾಮ ಮಂದಿರ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ: ಪೇಜಾವರ ಶ್ರೀ

Published : Jan 23, 2024, 11:54 AM IST

500 ವರ್ಷಗಳ ಬಳಿಕ ಅಯೋಧ್ಯೆಯ ಜನ್ಮಭೂಮಿಗೆ ಮರಳಿದ ಶ್ರೀರಾಮ
ಅಯೋಧ್ಯೆಯ ರಾಮನಿಗಾಗಿ ಹೋರಾಡಿದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಶ್ರೀರಾಮ ಪ್ರತಿಷ್ಠಾಪನೆ ಬಳಿಕ ಸುವರ್ಣನ್ಯೂಸ್ ಜೊತೆ ಪೇಜಾವರ ಶ್ರೀ ಮಾತು 

500 ವರ್ಷಗಳ ಬಳಿಕ ಅಯೋಧ್ಯೆಯ ಜನ್ಮಭೂಮಿಗೆ ಶ್ರೀರಾಮ ಮರಳಿದ್ದಾನೆ. ಅಯೋಧ್ಯೆಯ(Ayodhya) ರಾಮನಿಗಾಗಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ(Sri Vishwaprasanna Theertha Swamiji) ಹೋರಾಡಿದ್ದಾರೆ. ಶ್ರೀರಾಮ ಪ್ರತಿಷ್ಠಾಪನೆ ಬಳಿಕ ಏಷ್ಯಾನೆಟ್‌ ಸುವರ್ಣನ್ಯೂಸ್ ಜೊತೆ ಪೇಜಾವರ ಶ್ರೀ (Pejawar Shri)ಹೇಳಿದ್ದಾರೆ. ಭವ್ಯ ಮಂದಿರದ(Ram mandir) ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ. ರಾಮನ ಪ್ರತಿಷ್ಠಾಪನೆಗಾಗಿ ವಿಶ್ವೇಶ್ವತೀರ್ಥ ಸ್ವಾಮೀಜಿ ಹೋರಾಡಿದರು. 1992ರಲ್ಲಿ ಪ್ರತಿಮಾನ್ಯಾಸ ನೆರವೇರಿಸಿದ್ದ ಪೇಜಾವರದ ವಿಶ್ವೇಶ ತೀರ್ಥರು. ಅಂದು ಉಡುಪಿ ಪೇಜಾವರ ಹಿರಿಯ ಶ್ರೀಗಳು ಮಾಡಿದ್ದ ಪುಣ್ಯ ಕಾರ್ಯ, ಜಡವಾದ ಪ್ರತಿಮೆ ಮುಂದೆ ನಿಂತಾಗ ಅಲೌಕಿಕ ಅನುಭವ ಆಗುತ್ತದೆ. ಭವ್ಯ ಮಂದಿರದ ನಿರ್ಮಾಣದಿಂದ ಭಾರತದ ದಿಕ್ಕು ಬದಲಾಗಲಿದೆ. ರಾಮನ ಪ್ರತಿಷ್ಠಾಪನೆಗಾಗಿ ವಿಶ್ವೇಶ್ವತೀರ್ಥ ಸ್ವಾಮೀಜಿ ಹೋರಾಡಿದರು ಎಂದು ಹೇಳಿದರು. ಅವರು ಭೌತಿಕವಾಗಿ ಇಲ್ಲದಿದ್ದರೂ ಪ್ರತಿಷ್ಠಾಪನೆಯಿಂದ ಸಂಪ್ರೀತರಾಗಿರಹುದು. 1992ರಲ್ಲಿ ಪ್ರತಿಮಾನ್ಯಾಸ ನೆರವೇರಿಸಿದ್ದ ಪೇಜಾವರದ ವಿಶ್ವೇಶ ತೀರ್ಥರು . ವಿಶ್ವೇಶ ತೀರ್ಥರು ಮಾಡಿದ್ದ ಪ್ರತಿಮಾನ್ಯಾಸವನ್ನ ಶ್ರೀವಿಶ್ವಪ್ರಸನ್ನ ನೆರವೇರಿಸಿದ್ರು. ಸಂಪೂರ್ಣ ಪ್ರತಿಮೆಗೆ ಚೈತನ್ಯ ಕೊಡುವುದಕ್ಕೆ ಪ್ರತಿ ಮಾನ್ಯಾಸ ಎನ್ನಲಾಗುತ್ತದೆ. 

ಇದನ್ನೂ ವೀಕ್ಷಿಸಿ:  Ram Mandir: ದೇಶದ ಹಬ್ಬಕ್ಕೆ ಕನ್ನಡಿಗರ ಕೊಡುಗೆ ಅಪಾರ: ಅಯೋಧ್ಯೆಯಲ್ಲಿ ಪ್ರಸಾರವಾಯ್ತು ಗಾಯಕಿ ಸುಪ್ರಭಾ ಹಾಡು !

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more