Exclusive ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ; ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನದಲ್ಲಿ ಮೋದಿ ಉತ್ತರ!

Exclusive ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ; ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನದಲ್ಲಿ ಮೋದಿ ಉತ್ತರ!

Published : Apr 20, 2024, 10:06 PM ISTUpdated : Apr 20, 2024, 10:10 PM IST

ಏಷ್ಯಾನೆಟನ್ ಸುವರ್ಣನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಭೂತಪೂರ್ವ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿನ ಬರ ಪರಿಹಾರ ಕುರಿತು ಕಾಂಗ್ರಸ್ ಕಾನೂನು ಹೋರಾಟ, ತೆರಿಗೆ ಅನ್ಯಾಯ ಕುರಿತ ಆರೋಪ, ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ ಸೇರಿದಂತೆ ಮೋದಿ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ.
 

ನವದೆಹಲಿ(ಏ.20) ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿರುವ ಬಿಜೆಪಿ ದೇಶದ ಉದ್ದಗಲ ಪ್ರಚಾರದಲ್ಲಿ ನಿರತವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ತಮ್ಮ ಗೆಲುವಿನ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿರುವ ಹಲವು ಆರೋಪಗಳಿಗೆ ಮೋದಿ ಉತ್ತರಿಸಿದ್ದಾರೆ. ಈ ಪೈಕಿ ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು ಮಾತನಾಡಿದ್ದಾರೆ. ದಕ್ಷಿಣ ಭಾರತ- ಉತ್ತರ ಭಾರತ, ದೇಶ ವಿಭಜನೆ ಹೇಳಿಕೆಗೂ ಮೋದಿ ಉತ್ತರಿಸಿದ್ದಾರೆ. ಮೋದಿ ವಿಶೇಷ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ. 
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more