Exclusive ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ; ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನದಲ್ಲಿ ಮೋದಿ ಉತ್ತರ!

Exclusive ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ; ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನದಲ್ಲಿ ಮೋದಿ ಉತ್ತರ!

Published : Apr 20, 2024, 10:06 PM ISTUpdated : Apr 20, 2024, 10:10 PM IST

ಏಷ್ಯಾನೆಟನ್ ಸುವರ್ಣನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಭೂತಪೂರ್ವ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿನ ಬರ ಪರಿಹಾರ ಕುರಿತು ಕಾಂಗ್ರಸ್ ಕಾನೂನು ಹೋರಾಟ, ತೆರಿಗೆ ಅನ್ಯಾಯ ಕುರಿತ ಆರೋಪ, ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ ಸೇರಿದಂತೆ ಮೋದಿ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ.
 

ನವದೆಹಲಿ(ಏ.20) ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿರುವ ಬಿಜೆಪಿ ದೇಶದ ಉದ್ದಗಲ ಪ್ರಚಾರದಲ್ಲಿ ನಿರತವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ತಮ್ಮ ಗೆಲುವಿನ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿರುವ ಹಲವು ಆರೋಪಗಳಿಗೆ ಮೋದಿ ಉತ್ತರಿಸಿದ್ದಾರೆ. ಈ ಪೈಕಿ ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು ಮಾತನಾಡಿದ್ದಾರೆ. ದಕ್ಷಿಣ ಭಾರತ- ಉತ್ತರ ಭಾರತ, ದೇಶ ವಿಭಜನೆ ಹೇಳಿಕೆಗೂ ಮೋದಿ ಉತ್ತರಿಸಿದ್ದಾರೆ. ಮೋದಿ ವಿಶೇಷ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ. 
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more