Exclusive ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ; ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನದಲ್ಲಿ ಮೋದಿ ಉತ್ತರ!

Exclusive ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ; ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನದಲ್ಲಿ ಮೋದಿ ಉತ್ತರ!

Published : Apr 20, 2024, 10:06 PM ISTUpdated : Apr 20, 2024, 10:10 PM IST

ಏಷ್ಯಾನೆಟನ್ ಸುವರ್ಣನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಭೂತಪೂರ್ವ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿನ ಬರ ಪರಿಹಾರ ಕುರಿತು ಕಾಂಗ್ರಸ್ ಕಾನೂನು ಹೋರಾಟ, ತೆರಿಗೆ ಅನ್ಯಾಯ ಕುರಿತ ಆರೋಪ, ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ ಸೇರಿದಂತೆ ಮೋದಿ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ.
 

ನವದೆಹಲಿ(ಏ.20) ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿರುವ ಬಿಜೆಪಿ ದೇಶದ ಉದ್ದಗಲ ಪ್ರಚಾರದಲ್ಲಿ ನಿರತವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ತಮ್ಮ ಗೆಲುವಿನ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿರುವ ಹಲವು ಆರೋಪಗಳಿಗೆ ಮೋದಿ ಉತ್ತರಿಸಿದ್ದಾರೆ. ಈ ಪೈಕಿ ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು ಮಾತನಾಡಿದ್ದಾರೆ. ದಕ್ಷಿಣ ಭಾರತ- ಉತ್ತರ ಭಾರತ, ದೇಶ ವಿಭಜನೆ ಹೇಳಿಕೆಗೂ ಮೋದಿ ಉತ್ತರಿಸಿದ್ದಾರೆ. ಮೋದಿ ವಿಶೇಷ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more