Exclusive ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ; ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನದಲ್ಲಿ ಮೋದಿ ಉತ್ತರ!

Exclusive ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ; ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನದಲ್ಲಿ ಮೋದಿ ಉತ್ತರ!

Published : Apr 20, 2024, 10:06 PM ISTUpdated : Apr 20, 2024, 10:10 PM IST

ಏಷ್ಯಾನೆಟನ್ ಸುವರ್ಣನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಭೂತಪೂರ್ವ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿನ ಬರ ಪರಿಹಾರ ಕುರಿತು ಕಾಂಗ್ರಸ್ ಕಾನೂನು ಹೋರಾಟ, ತೆರಿಗೆ ಅನ್ಯಾಯ ಕುರಿತ ಆರೋಪ, ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ ಸೇರಿದಂತೆ ಮೋದಿ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ.
 

ನವದೆಹಲಿ(ಏ.20) ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿರುವ ಬಿಜೆಪಿ ದೇಶದ ಉದ್ದಗಲ ಪ್ರಚಾರದಲ್ಲಿ ನಿರತವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ತಮ್ಮ ಗೆಲುವಿನ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿರುವ ಹಲವು ಆರೋಪಗಳಿಗೆ ಮೋದಿ ಉತ್ತರಿಸಿದ್ದಾರೆ. ಈ ಪೈಕಿ ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು ಮಾತನಾಡಿದ್ದಾರೆ. ದಕ್ಷಿಣ ಭಾರತ- ಉತ್ತರ ಭಾರತ, ದೇಶ ವಿಭಜನೆ ಹೇಳಿಕೆಗೂ ಮೋದಿ ಉತ್ತರಿಸಿದ್ದಾರೆ. ಮೋದಿ ವಿಶೇಷ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ. 
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more