Exclusive ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ; ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನದಲ್ಲಿ ಮೋದಿ ಉತ್ತರ!

Exclusive ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ; ಏಷ್ಯಾನೆಟ್ ಸುವರ್ಣನ್ಯೂಸ್ ಸಂದರ್ಶನದಲ್ಲಿ ಮೋದಿ ಉತ್ತರ!

Published : Apr 20, 2024, 10:06 PM ISTUpdated : Apr 20, 2024, 10:10 PM IST

ಏಷ್ಯಾನೆಟನ್ ಸುವರ್ಣನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಭೂತಪೂರ್ವ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕರ್ನಾಟಕದಲ್ಲಿನ ಬರ ಪರಿಹಾರ ಕುರಿತು ಕಾಂಗ್ರಸ್ ಕಾನೂನು ಹೋರಾಟ, ತೆರಿಗೆ ಅನ್ಯಾಯ ಕುರಿತ ಆರೋಪ, ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ ಸೇರಿದಂತೆ ಮೋದಿ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ.
 

ನವದೆಹಲಿ(ಏ.20) ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿರುವ ಬಿಜೆಪಿ ದೇಶದ ಉದ್ದಗಲ ಪ್ರಚಾರದಲ್ಲಿ ನಿರತವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ತಮ್ಮ ಗೆಲುವಿನ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿರುವ ಹಲವು ಆರೋಪಗಳಿಗೆ ಮೋದಿ ಉತ್ತರಿಸಿದ್ದಾರೆ. ಈ ಪೈಕಿ ಕರ್ನಾಟಕ ಬರ ಪರಿಹಾರ, ತೆರಿಗೆ ಅನ್ಯಾಯ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು ಮಾತನಾಡಿದ್ದಾರೆ. ದಕ್ಷಿಣ ಭಾರತ- ಉತ್ತರ ಭಾರತ, ದೇಶ ವಿಭಜನೆ ಹೇಳಿಕೆಗೂ ಮೋದಿ ಉತ್ತರಿಸಿದ್ದಾರೆ. ಮೋದಿ ವಿಶೇಷ ಸಂದರ್ಶನದ ಸಂಪೂರ್ಣ ವಿಡಿಯೋ ಇಲ್ಲಿದೆ. 
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more