ಹಾವುಗಳ ಜಾತ್ರೆ: ಕಾರ್ಕೋಟಕ ಸರ್ಪಗಳ ಜೊತೆ ಆಟ, ಈ ಜನರಿಗೆ ಚೆಲ್ಲಾಟ

ಹಾವುಗಳ ಜಾತ್ರೆ: ಕಾರ್ಕೋಟಕ ಸರ್ಪಗಳ ಜೊತೆ ಆಟ, ಈ ಜನರಿಗೆ ಚೆಲ್ಲಾಟ

Published : Jul 21, 2022, 10:29 PM IST

ಬುಸುಗುಡೋ ಸರ್ಪ ಎದುರಿಗೆ ಬಂದ್ರೆ ಸಾಕು, ಗುಂಡಿಗೆ ಎಷ್ಟೆ ಗಟ್ಟಿ ಇದ್ದರೂ, ಜೀವ ಬಾಯಿಗೆ ಬಂದು ಬಿಡುತ್ತೆ. ಆದರೆ ಬಿಹಾರದ ಗ್ರಾಮವೊಂದರ  ಜನರಿಗೆ ಹಾವು ಅಂದ್ರೆ ಭಯವೇ ಇಲ್ಲ. ಹಾವು ಕೂಡಾ ಯಾರಿಗೂ ಕಚ್ಚೊಕೆ ಹೆಡೆ ಎತ್ತುವುದಿಲ್ಲ

ಬುಸುಗುಡೋ ಸರ್ಪ ಎದುರಿಗೆ ಬಂದ್ರೆ ಸಾಕು, ಗುಂಡಿಗೆ ಎಷ್ಟೆ ಗಟ್ಟಿ ಇದ್ದರೂ, ಜೀವ ಬಾಯಿಗೆ ಬಂದು ಬಿಡುತ್ತೆ. ಆದರೆ ಬಿಹಾರದ ಗ್ರಾಮವೊಂದರ  ಜನರಿಗೆ ಹಾವು ಅಂದ್ರೆ ಭಯವೇ ಇಲ್ಲ. ಹಾವು ಕೂಡಾ ಯಾರಿಗೂ ಕಚ್ಚೊಕೆ ಹೆಡೆ ಎತ್ತುವುದಿಲ್ಲ. ಹಬ್ಬದ ನೆಪದಲ್ಲಿ ಹಾವುಗಳಿಗೆ ಕೊಡಬಾರದ ಚಿತ್ರಹಿಂಸೆ ಕೊಡ್ತಿರ್ತಾರೆ. ಆದರೂ ಹಾವುಗಳು ವಿಷಕಕ್ಕೊಲ್ಲ. ಬಿಹಾರದ ಸಮಸ್ತಿಪುರದಲ್ಲಿ ಶ್ರಾವಣ ಮಾಸದ ಐದನೇ ದಿನದಂದು ನಾಗಪಂಚಮಿ ಹಬ್ಬದಲ್ಲಿ ಈ ವಿಶೇಷ ಆಚರಣೆ ನಡೆಯುತ್ತದೆ. 300 ವರ್ಷಗಳಿಂದ ಇಲ್ಲಿ ನಾಗಲೋಕದ ವಿಶೇಷ ಜಾತ್ರೆ ನಡೀತಾ ಇದೆ. ಈ ವೇಳೆ ವಿಷಪೂರಿತ ಹಾವನ್ನು ಕೈ ಮತ್ತು ಭುಜದ ಮೇಲೆ ಹೊತ್ತುಕೊಂಡು ಜನರು ಕುಣಿದಿದ್ದಾರೆ. ಇವರಲ್ಲಿ ಯಾರಿಗೂ ಹಾವು ಕಚ್ಚುವ ಭಯವಿರಲಿಲ್ಲ. ಹಾವುಗಳು ಕೂಡ ಅವರನ್ನು ಕಚ್ಚಲಿಲ್ಲ. ಸ್ನೇಹಿತರಂತೆ ಜನರ ಕೊರಳಿಗೆ ಹಾವುಗಳನ್ನು ಸುತ್ತಿಕೊಂಡಿದ್ದಾರೆ. ಆದರೂ ಈ ಹಾವುಗಳು ಯಾರನ್ನು ಬಲಿಪಡೆದಿಲ್ಲ.  ಇದು ವಿಜ್ಞಾನಕ್ಕೂ ಸವಾಲಾಗಿದೆ. ಈ ಬಗ್ಗೆ ಡಿಟೇಲ್ಡ್‌ ಸ್ಟೋರಿ ಇಲ್ಲಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more