ಹಾವುಗಳ ಜಾತ್ರೆ: ಕಾರ್ಕೋಟಕ ಸರ್ಪಗಳ ಜೊತೆ ಆಟ, ಈ ಜನರಿಗೆ ಚೆಲ್ಲಾಟ

ಹಾವುಗಳ ಜಾತ್ರೆ: ಕಾರ್ಕೋಟಕ ಸರ್ಪಗಳ ಜೊತೆ ಆಟ, ಈ ಜನರಿಗೆ ಚೆಲ್ಲಾಟ

Published : Jul 21, 2022, 10:29 PM IST

ಬುಸುಗುಡೋ ಸರ್ಪ ಎದುರಿಗೆ ಬಂದ್ರೆ ಸಾಕು, ಗುಂಡಿಗೆ ಎಷ್ಟೆ ಗಟ್ಟಿ ಇದ್ದರೂ, ಜೀವ ಬಾಯಿಗೆ ಬಂದು ಬಿಡುತ್ತೆ. ಆದರೆ ಬಿಹಾರದ ಗ್ರಾಮವೊಂದರ  ಜನರಿಗೆ ಹಾವು ಅಂದ್ರೆ ಭಯವೇ ಇಲ್ಲ. ಹಾವು ಕೂಡಾ ಯಾರಿಗೂ ಕಚ್ಚೊಕೆ ಹೆಡೆ ಎತ್ತುವುದಿಲ್ಲ

ಬುಸುಗುಡೋ ಸರ್ಪ ಎದುರಿಗೆ ಬಂದ್ರೆ ಸಾಕು, ಗುಂಡಿಗೆ ಎಷ್ಟೆ ಗಟ್ಟಿ ಇದ್ದರೂ, ಜೀವ ಬಾಯಿಗೆ ಬಂದು ಬಿಡುತ್ತೆ. ಆದರೆ ಬಿಹಾರದ ಗ್ರಾಮವೊಂದರ  ಜನರಿಗೆ ಹಾವು ಅಂದ್ರೆ ಭಯವೇ ಇಲ್ಲ. ಹಾವು ಕೂಡಾ ಯಾರಿಗೂ ಕಚ್ಚೊಕೆ ಹೆಡೆ ಎತ್ತುವುದಿಲ್ಲ. ಹಬ್ಬದ ನೆಪದಲ್ಲಿ ಹಾವುಗಳಿಗೆ ಕೊಡಬಾರದ ಚಿತ್ರಹಿಂಸೆ ಕೊಡ್ತಿರ್ತಾರೆ. ಆದರೂ ಹಾವುಗಳು ವಿಷಕಕ್ಕೊಲ್ಲ. ಬಿಹಾರದ ಸಮಸ್ತಿಪುರದಲ್ಲಿ ಶ್ರಾವಣ ಮಾಸದ ಐದನೇ ದಿನದಂದು ನಾಗಪಂಚಮಿ ಹಬ್ಬದಲ್ಲಿ ಈ ವಿಶೇಷ ಆಚರಣೆ ನಡೆಯುತ್ತದೆ. 300 ವರ್ಷಗಳಿಂದ ಇಲ್ಲಿ ನಾಗಲೋಕದ ವಿಶೇಷ ಜಾತ್ರೆ ನಡೀತಾ ಇದೆ. ಈ ವೇಳೆ ವಿಷಪೂರಿತ ಹಾವನ್ನು ಕೈ ಮತ್ತು ಭುಜದ ಮೇಲೆ ಹೊತ್ತುಕೊಂಡು ಜನರು ಕುಣಿದಿದ್ದಾರೆ. ಇವರಲ್ಲಿ ಯಾರಿಗೂ ಹಾವು ಕಚ್ಚುವ ಭಯವಿರಲಿಲ್ಲ. ಹಾವುಗಳು ಕೂಡ ಅವರನ್ನು ಕಚ್ಚಲಿಲ್ಲ. ಸ್ನೇಹಿತರಂತೆ ಜನರ ಕೊರಳಿಗೆ ಹಾವುಗಳನ್ನು ಸುತ್ತಿಕೊಂಡಿದ್ದಾರೆ. ಆದರೂ ಈ ಹಾವುಗಳು ಯಾರನ್ನು ಬಲಿಪಡೆದಿಲ್ಲ.  ಇದು ವಿಜ್ಞಾನಕ್ಕೂ ಸವಾಲಾಗಿದೆ. ಈ ಬಗ್ಗೆ ಡಿಟೇಲ್ಡ್‌ ಸ್ಟೋರಿ ಇಲ್ಲಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more