ಹಾವುಗಳ ಜಾತ್ರೆ: ಕಾರ್ಕೋಟಕ ಸರ್ಪಗಳ ಜೊತೆ ಆಟ, ಈ ಜನರಿಗೆ ಚೆಲ್ಲಾಟ

ಹಾವುಗಳ ಜಾತ್ರೆ: ಕಾರ್ಕೋಟಕ ಸರ್ಪಗಳ ಜೊತೆ ಆಟ, ಈ ಜನರಿಗೆ ಚೆಲ್ಲಾಟ

Published : Jul 21, 2022, 10:29 PM IST

ಬುಸುಗುಡೋ ಸರ್ಪ ಎದುರಿಗೆ ಬಂದ್ರೆ ಸಾಕು, ಗುಂಡಿಗೆ ಎಷ್ಟೆ ಗಟ್ಟಿ ಇದ್ದರೂ, ಜೀವ ಬಾಯಿಗೆ ಬಂದು ಬಿಡುತ್ತೆ. ಆದರೆ ಬಿಹಾರದ ಗ್ರಾಮವೊಂದರ  ಜನರಿಗೆ ಹಾವು ಅಂದ್ರೆ ಭಯವೇ ಇಲ್ಲ. ಹಾವು ಕೂಡಾ ಯಾರಿಗೂ ಕಚ್ಚೊಕೆ ಹೆಡೆ ಎತ್ತುವುದಿಲ್ಲ

ಬುಸುಗುಡೋ ಸರ್ಪ ಎದುರಿಗೆ ಬಂದ್ರೆ ಸಾಕು, ಗುಂಡಿಗೆ ಎಷ್ಟೆ ಗಟ್ಟಿ ಇದ್ದರೂ, ಜೀವ ಬಾಯಿಗೆ ಬಂದು ಬಿಡುತ್ತೆ. ಆದರೆ ಬಿಹಾರದ ಗ್ರಾಮವೊಂದರ  ಜನರಿಗೆ ಹಾವು ಅಂದ್ರೆ ಭಯವೇ ಇಲ್ಲ. ಹಾವು ಕೂಡಾ ಯಾರಿಗೂ ಕಚ್ಚೊಕೆ ಹೆಡೆ ಎತ್ತುವುದಿಲ್ಲ. ಹಬ್ಬದ ನೆಪದಲ್ಲಿ ಹಾವುಗಳಿಗೆ ಕೊಡಬಾರದ ಚಿತ್ರಹಿಂಸೆ ಕೊಡ್ತಿರ್ತಾರೆ. ಆದರೂ ಹಾವುಗಳು ವಿಷಕಕ್ಕೊಲ್ಲ. ಬಿಹಾರದ ಸಮಸ್ತಿಪುರದಲ್ಲಿ ಶ್ರಾವಣ ಮಾಸದ ಐದನೇ ದಿನದಂದು ನಾಗಪಂಚಮಿ ಹಬ್ಬದಲ್ಲಿ ಈ ವಿಶೇಷ ಆಚರಣೆ ನಡೆಯುತ್ತದೆ. 300 ವರ್ಷಗಳಿಂದ ಇಲ್ಲಿ ನಾಗಲೋಕದ ವಿಶೇಷ ಜಾತ್ರೆ ನಡೀತಾ ಇದೆ. ಈ ವೇಳೆ ವಿಷಪೂರಿತ ಹಾವನ್ನು ಕೈ ಮತ್ತು ಭುಜದ ಮೇಲೆ ಹೊತ್ತುಕೊಂಡು ಜನರು ಕುಣಿದಿದ್ದಾರೆ. ಇವರಲ್ಲಿ ಯಾರಿಗೂ ಹಾವು ಕಚ್ಚುವ ಭಯವಿರಲಿಲ್ಲ. ಹಾವುಗಳು ಕೂಡ ಅವರನ್ನು ಕಚ್ಚಲಿಲ್ಲ. ಸ್ನೇಹಿತರಂತೆ ಜನರ ಕೊರಳಿಗೆ ಹಾವುಗಳನ್ನು ಸುತ್ತಿಕೊಂಡಿದ್ದಾರೆ. ಆದರೂ ಈ ಹಾವುಗಳು ಯಾರನ್ನು ಬಲಿಪಡೆದಿಲ್ಲ.  ಇದು ವಿಜ್ಞಾನಕ್ಕೂ ಸವಾಲಾಗಿದೆ. ಈ ಬಗ್ಗೆ ಡಿಟೇಲ್ಡ್‌ ಸ್ಟೋರಿ ಇಲ್ಲಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more