ಕೇಳಿದಷ್ಟು ಹಣ ಕೊಟ್ಟಿಲ್ಲ ಅಂದ್ರೆ ಮನಗೆ ಹಾವು ಬಿಡುತ್ತೆ ಈ ಗ್ಯಾಂಗ್!

ಕೇಳಿದಷ್ಟು ಹಣ ಕೊಟ್ಟಿಲ್ಲ ಅಂದ್ರೆ ಮನಗೆ ಹಾವು ಬಿಡುತ್ತೆ ಈ ಗ್ಯಾಂಗ್!

Published : Oct 03, 2020, 06:34 PM ISTUpdated : Oct 03, 2020, 06:36 PM IST

ಇಲ್ಲೊಂದು ಖತರ್ನಾಕ್ ಗ್ಯಾಂಗ್ ಇದೆ. ಕೇಳಿದಾಗ ದುಡ್ಡು ಕೊಡಲಿಲ್ಲ ಅಂದ್ರೆ ಹಾವು ಬಿಡ್ತಾರೆ. ಅರೇ, ಇದೆನಪ್ಪಾ ಹೊಸ ರೀತಿ ದಂಧೆ ಅಂತೀರಾ? ಹೌದು. ಎಲ್ಲಿ ನಡೆಯುತ್ತೆ ಇದು ? ನೋಡೋಣ ಬನ್ನಿ.

ಬೆಂಗಳೂರು (ಅ. 03): ಇಲ್ಲೊಂದು ಖತರ್ನಾಕ್ ಗ್ಯಾಂಗ್ ಇದೆ. ಕೇಳಿದಾಗ ದುಡ್ಡು ಕೊಡಲಿಲ್ಲ ಅಂದ್ರೆ ಹಾವು ಬಿಡ್ತಾರೆ. ಅರೇ, ಇದೆನಪ್ಪಾ ಹೊಸ ರೀತಿ ದಂಧೆ ಅಂತೀರಾ? ಹೌದು. ಎಲ್ಲಿ ನಡೆಯುತ್ತೆ ಇದು ? ನೋಡೋಣ ಬನ್ನಿ.

ಇಲ್ಲೊಬ್ಬ ಅಜ್ಜಿ ಹಂದಿಗೆ ಲಿಪ್ ಕಿಸ್ ಕೊಡುತ್ತಾರೆ. ಅದರ ಜೊತೆ ಫ್ರೆಂಡ್‌ಶಿಪ್ ಮಾಡ್ಕೊಂಡಿದ್ದಾರೆ. ಇನ್ನೊಂದು ಕಡೆ ಆನೆಯೊಂದು ಬಸ್‌ಗೆ ಅಡ್ಡಗಟ್ಟಿ ಡ್ರೈವರ್‌ನನ್ನು ಸೊಂಡಿಲಲ್ಲಿ ಸುತ್ತಿಕೊಂಡಿದೆ. ಅಯ್ಯೋ... ಮುಂದೇನಾಯ್ತು? ಡೇರಿಂಗ್ ಅಂಡ್ ಇಂಟರೆಸ್ಟಿಂಗ್ ಸುದ್ದಿಗಳು ಇಲ್ಲಿವೆ ನೋಡಿ..!

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?