ಕೇಳಿದಷ್ಟು ಹಣ ಕೊಟ್ಟಿಲ್ಲ ಅಂದ್ರೆ ಮನಗೆ ಹಾವು ಬಿಡುತ್ತೆ ಈ ಗ್ಯಾಂಗ್!

ಕೇಳಿದಷ್ಟು ಹಣ ಕೊಟ್ಟಿಲ್ಲ ಅಂದ್ರೆ ಮನಗೆ ಹಾವು ಬಿಡುತ್ತೆ ಈ ಗ್ಯಾಂಗ್!

Published : Oct 03, 2020, 06:34 PM ISTUpdated : Oct 03, 2020, 06:36 PM IST

ಇಲ್ಲೊಂದು ಖತರ್ನಾಕ್ ಗ್ಯಾಂಗ್ ಇದೆ. ಕೇಳಿದಾಗ ದುಡ್ಡು ಕೊಡಲಿಲ್ಲ ಅಂದ್ರೆ ಹಾವು ಬಿಡ್ತಾರೆ. ಅರೇ, ಇದೆನಪ್ಪಾ ಹೊಸ ರೀತಿ ದಂಧೆ ಅಂತೀರಾ? ಹೌದು. ಎಲ್ಲಿ ನಡೆಯುತ್ತೆ ಇದು ? ನೋಡೋಣ ಬನ್ನಿ.

ಬೆಂಗಳೂರು (ಅ. 03): ಇಲ್ಲೊಂದು ಖತರ್ನಾಕ್ ಗ್ಯಾಂಗ್ ಇದೆ. ಕೇಳಿದಾಗ ದುಡ್ಡು ಕೊಡಲಿಲ್ಲ ಅಂದ್ರೆ ಹಾವು ಬಿಡ್ತಾರೆ. ಅರೇ, ಇದೆನಪ್ಪಾ ಹೊಸ ರೀತಿ ದಂಧೆ ಅಂತೀರಾ? ಹೌದು. ಎಲ್ಲಿ ನಡೆಯುತ್ತೆ ಇದು ? ನೋಡೋಣ ಬನ್ನಿ.

ಇಲ್ಲೊಬ್ಬ ಅಜ್ಜಿ ಹಂದಿಗೆ ಲಿಪ್ ಕಿಸ್ ಕೊಡುತ್ತಾರೆ. ಅದರ ಜೊತೆ ಫ್ರೆಂಡ್‌ಶಿಪ್ ಮಾಡ್ಕೊಂಡಿದ್ದಾರೆ. ಇನ್ನೊಂದು ಕಡೆ ಆನೆಯೊಂದು ಬಸ್‌ಗೆ ಅಡ್ಡಗಟ್ಟಿ ಡ್ರೈವರ್‌ನನ್ನು ಸೊಂಡಿಲಲ್ಲಿ ಸುತ್ತಿಕೊಂಡಿದೆ. ಅಯ್ಯೋ... ಮುಂದೇನಾಯ್ತು? ಡೇರಿಂಗ್ ಅಂಡ್ ಇಂಟರೆಸ್ಟಿಂಗ್ ಸುದ್ದಿಗಳು ಇಲ್ಲಿವೆ ನೋಡಿ..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?