ಕೇಳಿದಷ್ಟು ಹಣ ಕೊಟ್ಟಿಲ್ಲ ಅಂದ್ರೆ ಮನಗೆ ಹಾವು ಬಿಡುತ್ತೆ ಈ ಗ್ಯಾಂಗ್!

ಕೇಳಿದಷ್ಟು ಹಣ ಕೊಟ್ಟಿಲ್ಲ ಅಂದ್ರೆ ಮನಗೆ ಹಾವು ಬಿಡುತ್ತೆ ಈ ಗ್ಯಾಂಗ್!

Published : Oct 03, 2020, 06:34 PM ISTUpdated : Oct 03, 2020, 06:36 PM IST

ಇಲ್ಲೊಂದು ಖತರ್ನಾಕ್ ಗ್ಯಾಂಗ್ ಇದೆ. ಕೇಳಿದಾಗ ದುಡ್ಡು ಕೊಡಲಿಲ್ಲ ಅಂದ್ರೆ ಹಾವು ಬಿಡ್ತಾರೆ. ಅರೇ, ಇದೆನಪ್ಪಾ ಹೊಸ ರೀತಿ ದಂಧೆ ಅಂತೀರಾ? ಹೌದು. ಎಲ್ಲಿ ನಡೆಯುತ್ತೆ ಇದು ? ನೋಡೋಣ ಬನ್ನಿ.

ಬೆಂಗಳೂರು (ಅ. 03): ಇಲ್ಲೊಂದು ಖತರ್ನಾಕ್ ಗ್ಯಾಂಗ್ ಇದೆ. ಕೇಳಿದಾಗ ದುಡ್ಡು ಕೊಡಲಿಲ್ಲ ಅಂದ್ರೆ ಹಾವು ಬಿಡ್ತಾರೆ. ಅರೇ, ಇದೆನಪ್ಪಾ ಹೊಸ ರೀತಿ ದಂಧೆ ಅಂತೀರಾ? ಹೌದು. ಎಲ್ಲಿ ನಡೆಯುತ್ತೆ ಇದು ? ನೋಡೋಣ ಬನ್ನಿ.

ಇಲ್ಲೊಬ್ಬ ಅಜ್ಜಿ ಹಂದಿಗೆ ಲಿಪ್ ಕಿಸ್ ಕೊಡುತ್ತಾರೆ. ಅದರ ಜೊತೆ ಫ್ರೆಂಡ್‌ಶಿಪ್ ಮಾಡ್ಕೊಂಡಿದ್ದಾರೆ. ಇನ್ನೊಂದು ಕಡೆ ಆನೆಯೊಂದು ಬಸ್‌ಗೆ ಅಡ್ಡಗಟ್ಟಿ ಡ್ರೈವರ್‌ನನ್ನು ಸೊಂಡಿಲಲ್ಲಿ ಸುತ್ತಿಕೊಂಡಿದೆ. ಅಯ್ಯೋ... ಮುಂದೇನಾಯ್ತು? ಡೇರಿಂಗ್ ಅಂಡ್ ಇಂಟರೆಸ್ಟಿಂಗ್ ಸುದ್ದಿಗಳು ಇಲ್ಲಿವೆ ನೋಡಿ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?