ಕೇಳಿದಷ್ಟು ಹಣ ಕೊಟ್ಟಿಲ್ಲ ಅಂದ್ರೆ ಮನಗೆ ಹಾವು ಬಿಡುತ್ತೆ ಈ ಗ್ಯಾಂಗ್!

ಕೇಳಿದಷ್ಟು ಹಣ ಕೊಟ್ಟಿಲ್ಲ ಅಂದ್ರೆ ಮನಗೆ ಹಾವು ಬಿಡುತ್ತೆ ಈ ಗ್ಯಾಂಗ್!

Published : Oct 03, 2020, 06:34 PM ISTUpdated : Oct 03, 2020, 06:36 PM IST

ಇಲ್ಲೊಂದು ಖತರ್ನಾಕ್ ಗ್ಯಾಂಗ್ ಇದೆ. ಕೇಳಿದಾಗ ದುಡ್ಡು ಕೊಡಲಿಲ್ಲ ಅಂದ್ರೆ ಹಾವು ಬಿಡ್ತಾರೆ. ಅರೇ, ಇದೆನಪ್ಪಾ ಹೊಸ ರೀತಿ ದಂಧೆ ಅಂತೀರಾ? ಹೌದು. ಎಲ್ಲಿ ನಡೆಯುತ್ತೆ ಇದು ? ನೋಡೋಣ ಬನ್ನಿ.

ಬೆಂಗಳೂರು (ಅ. 03): ಇಲ್ಲೊಂದು ಖತರ್ನಾಕ್ ಗ್ಯಾಂಗ್ ಇದೆ. ಕೇಳಿದಾಗ ದುಡ್ಡು ಕೊಡಲಿಲ್ಲ ಅಂದ್ರೆ ಹಾವು ಬಿಡ್ತಾರೆ. ಅರೇ, ಇದೆನಪ್ಪಾ ಹೊಸ ರೀತಿ ದಂಧೆ ಅಂತೀರಾ? ಹೌದು. ಎಲ್ಲಿ ನಡೆಯುತ್ತೆ ಇದು ? ನೋಡೋಣ ಬನ್ನಿ.

ಇಲ್ಲೊಬ್ಬ ಅಜ್ಜಿ ಹಂದಿಗೆ ಲಿಪ್ ಕಿಸ್ ಕೊಡುತ್ತಾರೆ. ಅದರ ಜೊತೆ ಫ್ರೆಂಡ್‌ಶಿಪ್ ಮಾಡ್ಕೊಂಡಿದ್ದಾರೆ. ಇನ್ನೊಂದು ಕಡೆ ಆನೆಯೊಂದು ಬಸ್‌ಗೆ ಅಡ್ಡಗಟ್ಟಿ ಡ್ರೈವರ್‌ನನ್ನು ಸೊಂಡಿಲಲ್ಲಿ ಸುತ್ತಿಕೊಂಡಿದೆ. ಅಯ್ಯೋ... ಮುಂದೇನಾಯ್ತು? ಡೇರಿಂಗ್ ಅಂಡ್ ಇಂಟರೆಸ್ಟಿಂಗ್ ಸುದ್ದಿಗಳು ಇಲ್ಲಿವೆ ನೋಡಿ..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು