ಅಬ್ಕಿ ಬಾರ್ 400 ಪಾರ್ ಬಗ್ಗೆ ಸಟ್ಟಾ ಭವಿಷ್ಯವೇನು..? ಮೋದಿ & ರಾಹುಲ್‌ಗೆ ಎಲ್ಲಿ ಏಳು..ಬೀಳು..?

ಅಬ್ಕಿ ಬಾರ್ 400 ಪಾರ್ ಬಗ್ಗೆ ಸಟ್ಟಾ ಭವಿಷ್ಯವೇನು..? ಮೋದಿ & ರಾಹುಲ್‌ಗೆ ಎಲ್ಲಿ ಏಳು..ಬೀಳು..?

Published : May 27, 2024, 10:41 AM IST

ಮೋದಿ ಗೆಲುವಿಗೆ ಬ್ರೇಕ್ ಹಾಕ್ತಾರಾ ರಾಹುಲ್..? 
ಈಗ ಏನ್ ಹೇಳ್ತಿದೆ ಸಟ್ಟಾ ಬಜಾರ್ ಭವಿಷ್ಯ..?
6ನೇ ಹಂತದ ಮತದಾನ ಗೆದ್ದವರು ಯಾರು..? 
 

ದೇಶದಲ್ಲಿ ಲೋಕಸಭಾ ಚುನಾವಣೆ(Lok Sabha elections 2024) ಇನ್ನೇನು ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ಭಾನುವಾರ 6ನೇ ಹಂತದ ವೋಟಿಂಗ್ ಮುಕ್ತಾಯಗೊಂಡಿದೆ. ಇನ್ನು ಉಳಿದಿರೋದು ಕೇವಲ ಒಂದು ಹಂತದ ವೋಟಿಂಗ್ ಮಾತ್ರ. 6ನೇ ಹಂತದ ವೋಟಿಂಗ್ ಒಂದು ದಿನ ಭಾಕಿ ಇರುವಾಗ ರಾಜಸ್ಥಾನದ ಫಲೋಡಿ ಸಟ್ಟಾ ಬಜಾರ್(Rajasthan Phalodi Satta Bazar) ಅಚ್ಚರಿ ರಿಪೋರ್ಟ್‌ವೊಂದನ್ನು ಹೊರ ಬಿಟ್ಟಿದೆ. ಈ ರಿಪೋರ್ಟ್‌ನಲ್ಲಿ ಕಾಂಗ್ರೆಸ್(Congress) ಮತ್ತು ಬಿಜೆಪಿ(BJP) ಪಕ್ಷಗಳಿಗೆ ಅನೇಕ ಅಚ್ಚರಿಗಳಿವೆ. ದೇಶದ ಪ್ರತಿಷ್ಠಿತ ಪತ್ರಿಕೆಯಾದ ಫೈನಾನ್ಶಿಯಲ್ ಪತ್ರಿಕೆಯು, ಲೋಕಸಭಾ ಚುನಾವಣೆ ರಿಸಲ್ಟ್ ಕುರಿತು ವರದಿಯೊಂದನ್ನು ಬಿತ್ತರಿಸಿದೆ. ನಿಮಗೆಲ್ಲ ಈ ರಾಜಸ್ಥಾನದ ಸಟ್ಟಾ ಬಜಾರ್ ಬಗ್ಗೆ ಗೊತ್ತಿರಬಹುದು. 6ನೇ ಹಂತದ ಮತದಾನದ ನಂತರ ಸಟ್ಟಾ ಬಜಾರ್ ಅಚ್ಚರಿ ರಿಸಲ್ಟ್ ಅನ್ನು ರಿಲೀಸ್ ಮಾಡಿದೆ. ಸಟ್ಟಾ ಬಜಾರ್ ನುಡಿದ ರಿಸಲ್ಟ್ ಭವಿಷ್ಯವನ್ನು ಪ್ರತಿಷ್ಠಿತಿ ಪತ್ರಿಕೆಯಾದ ಫೈನಾನ್ಶಿಯಲ್ ಎಕ್ಸ್ಪ್ರೆಸ್ ಪತ್ರಿಕೆ ವರದಿ ಮಾಡಿದೆ.

ಇದನ್ನೂ ವೀಕ್ಷಿಸಿ:  ಮೋದಿ ಆಡಳಿತದಲ್ಲಿ ಷೇರು ಮಾರುಕಟ್ಟೆಗೆ ಉತ್ತೇಜನ..! 10ನೇ ಆರ್ಥಿಕತೆಯಿಂದ 5ನೇ ಆರ್ಥಿಕತೆಗೆ ಜಿಗಿದ ಭಾರತ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more