Tirumala Flood: ತಿಮ್ಮಪ್ಪನೂರಿನಲ್ಲಿ ಜಲಪ್ರಳಯ..! ಬೆಚ್ಚಿ ಬೀಳಿಸುತ್ತೆ ದೃಶ್ಯಾವಳಿಗಳು

Tirumala Flood: ತಿಮ್ಮಪ್ಪನೂರಿನಲ್ಲಿ ಜಲಪ್ರಳಯ..! ಬೆಚ್ಚಿ ಬೀಳಿಸುತ್ತೆ ದೃಶ್ಯಾವಳಿಗಳು

Published : Nov 20, 2021, 10:23 AM ISTUpdated : Nov 20, 2021, 04:37 PM IST

ಭೀಕರ ಪ್ರವಾಹಕ್ಕೆ(Flood) ಜನ ಬೆಚ್ಚಿಬಿದ್ದಿದ್ದಾರೆ. ದೇಗುಲ ಸಂಪೂರ್ಣ ಜಲಾವೃತವಾಗಿದ್ದು ಕಣ್ಣೇದುರಿಗೇ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಭಯಂಕರ ದೃಶ್ಯ, ವಿಡಿಯೋ, ಫೋಟೋಗಳು ತಿರುಮಲದಿಂದ(Tirumala) ವೈರಲ್(Viral) ಆಗುತ್ತಿದೆ. ಬಿಡದೇ ಸುರಿಯುತ್ತಿರುವ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ತಿರುಮಲ ಬೆಟ್ಟದಿಂದ ನೀರು ಭೋರ್ಗರೆಯುತ್ತಿದ್ದು ಹಳ್ಳಿಗಳು ಜಲಾವೃತವಾಗಿದೆ.

ತಿರುಮಲ(ನ.20): ಭೀಕರ ಪ್ರವಾಹಕ್ಕೆ(Flood) ಜನ ಬೆಚ್ಚಿಬಿದ್ದಿದ್ದಾರೆ. ದೇಗುಲ ಸಂಪೂರ್ಣ ಜಲಾವೃತವಾಗಿದ್ದು ಕಣ್ಣೇದುರಿಗೇ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಭಯಂಕರ ದೃಶ್ಯ, ವಿಡಿಯೋ, ಫೋಟೋಗಳು ತಿರುಮಲದಿಂದ(Tirumala) ವೈರಲ್(Viral) ಆಗುತ್ತಿದೆ. ಬಿಡದೇ ಸುರಿಯುತ್ತಿರುವ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ತಿರುಮಲ ಬೆಟ್ಟದಿಂದ ನೀರು ಭೋರ್ಗರೆಯುತ್ತಿದ್ದು ಹಳ್ಳಿಗಳು ಜಲಾವೃತವಾಗಿದೆ.

South India Rains: ತಿರುಪತಿಯಲ್ಲಿ ಮಹಾಪ್ರವಾಹ, 25 ವರ್ಷಗಳಲ್ಲೇ ಭಾರೀ ಮಳೆ!

ಕೆಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆಗೆ ಕರ್ನಾಟಕ ಸೇರಿದಂತೆ ನೆರೆ ರಾಜ್ಯಗಳು ತತ್ತರಿಸಿವೆ. ಬಿಡದೇ ಸುರಿಯುವ ಮಳೆಯಿಂದ ಜನರು ಕಂಗಾಲಾಗಿದ್ದಾರೆ. ರಸ್ತೆಗಳ ಮೇಲೆ ಕಲ್ಲು ಬಂಡೆಗಳು ಉರುಳಿಬಿದ್ದಿದ್ದು ವಾಹನ ಸಂಚಾರವನ್ನೂ ನಿಷೇಧಿಸಲಾಗಿದೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more