BIG Exclusive: ಶಾಂತಿ ಮಂತ್ರ ಪಠಿಸಿದ ಮುಸ್ಲಿಂ ಧರ್ಮಗುರುವಿನ ಹತ್ಯೆಗೆ ಸಂಚು!

BIG Exclusive: ಶಾಂತಿ ಮಂತ್ರ ಪಠಿಸಿದ ಮುಸ್ಲಿಂ ಧರ್ಮಗುರುವಿನ ಹತ್ಯೆಗೆ ಸಂಚು!

Suvarna News   | Asianet News
Published : Feb 27, 2020, 11:02 AM ISTUpdated : Feb 27, 2020, 11:17 AM IST
  • ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಶಾಂತಿ ಕಾಪಾಡುವಂತೆ ಕರೆಕೊಟ್ಟ ಮುಸ್ಲಿಂ ಧರ್ಮಗುರು
  • ಮುಸ್ಲಿಂ ಸಮುದಾಯ ಎತ್ತಿಕಟ್ಟಲು ಒಳಸಂಚು, ಶಾಂತಿ ಮಂತ್ರ ಪಠಿಸುವವರು ಟಾರ್ಗೆಟ್
  • ಸುವರ್ಣನ್ಯೂಸ್‌ನಲ್ಲಿ ಮಹಾಸಂಚಿನ ಇಂಚಿಂಚು ಮಾಹಿತಿ....

ಬೆಂಗಳೂರು/ಮಂಗಳೂರು (ಫೆ.27): ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ದೇಶದಲ್ಲಿ ಭಾರೀ ಚರ್ಚೆಗಳು, ಪ್ರತಿಭಟನೆಗಳು ನಡೆಯುತ್ತಿವೆ. ಕಳೆದ ಡಿಸೆಂಬರ್‌ನಲ್ಲಿ  ಮಂಗಳೂರಿನಲ್ಲಿ ನಡೆದ ಗೋಲಿಬಾರ್, ಉತ್ತರ ಪ್ರದೇಶದಲ್ಲಿ ಹಿಂಸಾಚಾರ, ಮತ್ತೀಗ ದೆಹಲಿಯಲ್ಲಿ ಗಲಭೆ ನಡೆಯುತ್ತಿರುವುದು ನಮ್ಮ ಕಣ್ಣ ಮುಂದಿದೆ.

ಇದನ್ನೂ ಣೋಡಿ | ದೆಹಲಿ ಗಲಭೆ: ಶಾಂತಿ ಸೌಹಾರ್ದತೆ ನಮ್ಮ ಹೆಗ್ಗುರುತು, ಭಾತೃತ್ವ ಕಾಪಾಡೋಣ: ಪ್ರಧಾನಿ ಕರೆ

ಈ ನಡುವೆ, ಪೌರತ್ವ ತಿದ್ದುಪಡಿ ಕಾಯ್ದೆ ವೇಳೆ ಶಾಂತಿ-ಸೌಹಾರ್ದತೆ ಕಾಪಾಡುವಂತೆ ಕರೆ ನೀಡಿದ ಕರ್ನಾಟಕ- ಕೇರಳದ ಮುಸ್ಲಿಂ ಧರ್ಮಗುರುವನ್ನೇ ಹತ್ಯೆ ಮಾಡಲು ಸಂಚು ನಡೆದಿದೆ. ಶಾಂತಿ ಮಂತ್ರ ಪಠಿಸುವವರನ್ನು ಫಿನಿಶ್ ಮಾಡುವ ಈ ಮಹಾಸಂಚನ್ನು ಸುವರ್ಣನ್ಯೂಸ್ ಬ್ರೇಕ್ ಮಾಡುತ್ತಿದೆ. 

ಯಾರದು ಧರ್ಮಗುರು? ಏನಿದು ಸಂಚು? ಯಾರಿದ್ದಾರೆ ಈ ಸಂಚಿನ ಹಿಂದೆ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್....

ಇಲ್ಲಿದೆ ಮತ್ತಷ್ಟು ಡೀಟೆಲ್ಸ್:

"

 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?