ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಪ್ರಧಾನಿ ಮೋದಿ 11 ದಿನ ಕಠಿಣ ವೃತ, ಜೊತೆಗೊಂದು ಸಂದೇಶ!

ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಪ್ರಧಾನಿ ಮೋದಿ 11 ದಿನ ಕಠಿಣ ವೃತ, ಜೊತೆಗೊಂದು ಸಂದೇಶ!

Published : Jan 15, 2024, 03:11 PM IST

ದೇವಕಾರ್ಯಕ್ಕೂ ಮೊದಲು ಪ್ರಧಾನಿ ಮೋದಿ  ವೃತ ತೆಗುದುಕೊಳ್ಳುತ್ತಾರೆ. ಇನ್ನೂ ಸಾಕಷ್ಟು ಸಂದರ್ಭಗಳಲ್ಲಿ ಮೋದಿ ಉಪವಾಸ, ತಪಸ್ಸು ಕೈಗೊಂಡಿದ್ಡಿದ್ದಾರೆ. ರಾಮ ಲಲ್ಲಾ ಪ್ರಾಣಪ್ರತಿಷ್ಠೆಗೆ 11 ದಿನಗಳ ಕಠಿಣ ವೃತ ಹಾಗೂ ಭಾರತೀಯರಿಗೆ ಸಾರಿದ ಸಂದೇಶದ ಕುರಿತು ವಿವರ ಇಲ್ಲಿದೆ.
 

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ನಡೆಯಲಿದೆ.  ಪ್ರಧಾನಿ ಮೋದಿ ಭವ್ಯ ರಾಮ ಮಂದಿರ ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರಾಣಪ್ರತಿಷ್ಠೆಗೂ ಮುನ್ನ ಪ್ರಧಾನಿ ಮೋದಿ 11 ದಿನಗಳ ಕಠಿಣ ವೃತ ಆರಂಭಿಸಿದ್ದಾರೆ. ಆದ್ರೆ ಇದು ಮೊದಲ ಬಾರಿ ಅಲ್ಲ, ಯಾವಾಗಲೆಲ್ಲಾ ಮೋದಿ ದೈವ ಕಾರ್ಯಕ್ಕೆ ಸಿದ್ಧರಾಗ್ತಾರೋ ಆಗಲೇ ಕಠಿಣ ತಪಸ್ಸು ಶುರು ಮಾಡುತ್ತಾರೆ. ಇದರ ಜೊತೆಗೆ ಭಾರತೀಯರಿಗೆ ಮಹತ್ವದ ಸಂದೇಶವನ್ನು ಸಾರಿದ್ದಾರೆ. ಹಾಗಾದರೆ ಮೋದಿ ವೃತ ಹಾಗೂ ಸಂದೇಶ ಕುರಿತ ರೋಚಕ ಮಾಹಿತಿ ಇಲ್ಲಿದೆ.  

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more