ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಪ್ರಧಾನಿ ಮೋದಿ 11 ದಿನ ಕಠಿಣ ವೃತ, ಜೊತೆಗೊಂದು ಸಂದೇಶ!

ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಪ್ರಧಾನಿ ಮೋದಿ 11 ದಿನ ಕಠಿಣ ವೃತ, ಜೊತೆಗೊಂದು ಸಂದೇಶ!

Published : Jan 15, 2024, 03:11 PM IST

ದೇವಕಾರ್ಯಕ್ಕೂ ಮೊದಲು ಪ್ರಧಾನಿ ಮೋದಿ  ವೃತ ತೆಗುದುಕೊಳ್ಳುತ್ತಾರೆ. ಇನ್ನೂ ಸಾಕಷ್ಟು ಸಂದರ್ಭಗಳಲ್ಲಿ ಮೋದಿ ಉಪವಾಸ, ತಪಸ್ಸು ಕೈಗೊಂಡಿದ್ಡಿದ್ದಾರೆ. ರಾಮ ಲಲ್ಲಾ ಪ್ರಾಣಪ್ರತಿಷ್ಠೆಗೆ 11 ದಿನಗಳ ಕಠಿಣ ವೃತ ಹಾಗೂ ಭಾರತೀಯರಿಗೆ ಸಾರಿದ ಸಂದೇಶದ ಕುರಿತು ವಿವರ ಇಲ್ಲಿದೆ.
 

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ನಡೆಯಲಿದೆ.  ಪ್ರಧಾನಿ ಮೋದಿ ಭವ್ಯ ರಾಮ ಮಂದಿರ ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರಾಣಪ್ರತಿಷ್ಠೆಗೂ ಮುನ್ನ ಪ್ರಧಾನಿ ಮೋದಿ 11 ದಿನಗಳ ಕಠಿಣ ವೃತ ಆರಂಭಿಸಿದ್ದಾರೆ. ಆದ್ರೆ ಇದು ಮೊದಲ ಬಾರಿ ಅಲ್ಲ, ಯಾವಾಗಲೆಲ್ಲಾ ಮೋದಿ ದೈವ ಕಾರ್ಯಕ್ಕೆ ಸಿದ್ಧರಾಗ್ತಾರೋ ಆಗಲೇ ಕಠಿಣ ತಪಸ್ಸು ಶುರು ಮಾಡುತ್ತಾರೆ. ಇದರ ಜೊತೆಗೆ ಭಾರತೀಯರಿಗೆ ಮಹತ್ವದ ಸಂದೇಶವನ್ನು ಸಾರಿದ್ದಾರೆ. ಹಾಗಾದರೆ ಮೋದಿ ವೃತ ಹಾಗೂ ಸಂದೇಶ ಕುರಿತ ರೋಚಕ ಮಾಹಿತಿ ಇಲ್ಲಿದೆ.  

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more