ದೇಶವನ್ನು ಉಳಿಸಿ ದೇಶವಾಸಿಗಳನ್ನು ಕಾಪಾಡುತ್ತಾ ಮೋದಿ ಪಂಚಸೂತ್ರ?

ದೇಶವನ್ನು ಉಳಿಸಿ ದೇಶವಾಸಿಗಳನ್ನು ಕಾಪಾಡುತ್ತಾ ಮೋದಿ ಪಂಚಸೂತ್ರ?

Published : Apr 21, 2020, 06:02 PM IST

ಕೊರೊನಾ ವಿರುದ್ಧ ಹೋರಾಡಲು ಮೋದಿ ಬಳಸಿದ ಲಾಕ್‌ಡೌನ್ ಅಸ್ತ್ರ ಬಹುತೇಕ ಯಶಸ್ವಿಯಾಗಿದೆ. ಈ ಮೂಲಕ ಇಡೀ ದೇಶವೇ ನಮ್ಮತ್ತ ನೋಡುವಂತೆ ಮಾಡಿದ್ದಾರೆ. ಲಾಕ್‌ಡೌನ್ ಏನೋ ಆಯ್ತು. ಈಗ ಶುರುವಾಗಿದೆ ನಿಜವಾದ ಸವಾಲು. ದೇಶದ ಆರ್ಥಿಕತೆ ಕುಸಿದಿದ್ದು ಪುನಶ್ಚೇತನಗೊಳಿಸುವ ಸವಾಲು ಮುಂದಿದೆ. ಮುಂಬರುವ ಸವಾಲುಗಳನ್ನು ಎದುರಿಸಲು ಪ್ರಧಾನಿ ಮೋದಿ ಪಂಚಸೂತ್ರಗಳನ್ನು ರೆಡಿ ಮಾಡಿದ್ದಾರೆ. ಅವರ ಈ ಪಂಚಸೂತ್ರಗಳು ದೇಶವನ್ನು ಕಾಪಾಡುತ್ತಾ?

ಕೊರೊನಾ ವಿರುದ್ಧ ಹೋರಾಡಲು ಮೋದಿ ಬಳಸಿದ ಲಾಕ್‌ಡೌನ್ ಅಸ್ತ್ರ ಬಹುತೇಕ ಯಶಸ್ವಿಯಾಗಿದೆ. ಈ ಮೂಲಕ ಇಡೀ ದೇಶವೇ ನಮ್ಮತ್ತ ನೋಡುವಂತೆ ಮಾಡಿದ್ದಾರೆ. ಲಾಕ್‌ಡೌನ್ ಏನೋ ಆಯ್ತು. ಈಗ ಶುರುವಾಗಿದೆ ನಿಜವಾದ ಸವಾಲು. ದೇಶದ ಆರ್ಥಿಕತೆ ಕುಸಿದಿದ್ದು ಪುನಶ್ಚೇತನಗೊಳಿಸುವ ಸವಾಲು ಮುಂದಿದೆ. ಮುಂಬರುವ ಸವಾಲುಗಳನ್ನು ಎದುರಿಸಲು ಪ್ರಧಾನಿ ಮೋದಿ ಪಂಚಸೂತ್ರಗಳನ್ನು ರೆಡಿ ಮಾಡಿದ್ದಾರೆ. ಅವರ ಈ ಪಂಚಸೂತ್ರಗಳು ದೇಶವನ್ನು ಕಾಪಾಡುತ್ತಾ?

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!