ಕೊರೊನಾ ಲಸಿಕೆ ಬಗ್ಗೆ ಭರವಸೆ, ಜೊತೆಗೆ ಆತಂಕವನ್ನೂ ವ್ಯಕ್ತಪಡಿಸಿದ ಪಿಎಂ; ಕಾರಣ..?

ಕೊರೊನಾ ಲಸಿಕೆ ಬಗ್ಗೆ ಭರವಸೆ, ಜೊತೆಗೆ ಆತಂಕವನ್ನೂ ವ್ಯಕ್ತಪಡಿಸಿದ ಪಿಎಂ; ಕಾರಣ..?

Published : Nov 24, 2020, 05:08 PM IST

ಪ್ರಧಾನಿ ಮೋದಿ ಕೊರೊನಾ ಬಗ್ಗೆ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ. ಜನರು ನಿರ್ಲಕ್ಷ್ಯ ವಹಿಸಿದರೆ ಮತ್ತೆ ಸೋಂಕು ಉಲ್ಬಣವಾಗಬಹುದು. ಹೆಚ್ಚು ಕಾಳಜಿಯನ್ನು ವಹಿಸಬೇಕು. ನಿರ್ಲಕ್ಯ ಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. 

ನವದೆಹಲಿ (ನ. 24): ಕೊರೊನಾ ಲಸಿಕೆಗಾಗಿ ದೇಶದ ವಿಜ್ಞಾನಿಗಳು ಸಂಶೋಧನೆ ಮುಂದುವರೆಸಿದ್ದಾರೆ. ವ್ಯಾಕ್ಸಿನ್‌ಗಾಗಿ ಹಲವು ದೇಶಗಳ ಜೊತೆ ಸಂಪರ್ಕದಲ್ಲಿದ್ದೇವೆ. ಕೋಲ್ಡ್ ಸ್ಟೋರೇಜ್ ವ್ಯವಸ್ಥೆಗಾಗಿ ಈಗಿನಿಂದಲೇ ಸಿದ್ಧತೆ ನಡೆಸಬೇಕು. ದೇಶದ ಕಟ್ಟ ಕಡೆಯ ವ್ಯಕ್ತಿಗೂ ವ್ಯಾಕ್ಸಿನ್ ಸಿಗಲಿದೆ' ಎಂದು ಮೋದಿ ಭರವಸೆ ನೀಡಿದ್ದಾರೆ. 

ಜೊತೆಗೆ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ. ಜನರು ನಿರ್ಲಕ್ಷ್ಯ ವಹಿಸಿದರೆ ಮತ್ತೆ ಸೋಂಕು ಉಲ್ಬಣವಾಗಬಹುದು. ಹೆಚ್ಚು ಕಾಳಜಿಯನ್ನು ವಹಿಸಬೇಕು. ನಿರ್ಲಕ್ಯ ಸಲ್ಲ ಎಂದು ಸಲಹೆ ಹೇಳಿದ್ದಾರೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?