ಕೊರೊನಾ ಲಸಿಕೆ ಬಗ್ಗೆ ಭರವಸೆ, ಜೊತೆಗೆ ಆತಂಕವನ್ನೂ ವ್ಯಕ್ತಪಡಿಸಿದ ಪಿಎಂ; ಕಾರಣ..?

ಕೊರೊನಾ ಲಸಿಕೆ ಬಗ್ಗೆ ಭರವಸೆ, ಜೊತೆಗೆ ಆತಂಕವನ್ನೂ ವ್ಯಕ್ತಪಡಿಸಿದ ಪಿಎಂ; ಕಾರಣ..?

Published : Nov 24, 2020, 05:08 PM IST

ಪ್ರಧಾನಿ ಮೋದಿ ಕೊರೊನಾ ಬಗ್ಗೆ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ. ಜನರು ನಿರ್ಲಕ್ಷ್ಯ ವಹಿಸಿದರೆ ಮತ್ತೆ ಸೋಂಕು ಉಲ್ಬಣವಾಗಬಹುದು. ಹೆಚ್ಚು ಕಾಳಜಿಯನ್ನು ವಹಿಸಬೇಕು. ನಿರ್ಲಕ್ಯ ಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. 

ನವದೆಹಲಿ (ನ. 24): ಕೊರೊನಾ ಲಸಿಕೆಗಾಗಿ ದೇಶದ ವಿಜ್ಞಾನಿಗಳು ಸಂಶೋಧನೆ ಮುಂದುವರೆಸಿದ್ದಾರೆ. ವ್ಯಾಕ್ಸಿನ್‌ಗಾಗಿ ಹಲವು ದೇಶಗಳ ಜೊತೆ ಸಂಪರ್ಕದಲ್ಲಿದ್ದೇವೆ. ಕೋಲ್ಡ್ ಸ್ಟೋರೇಜ್ ವ್ಯವಸ್ಥೆಗಾಗಿ ಈಗಿನಿಂದಲೇ ಸಿದ್ಧತೆ ನಡೆಸಬೇಕು. ದೇಶದ ಕಟ್ಟ ಕಡೆಯ ವ್ಯಕ್ತಿಗೂ ವ್ಯಾಕ್ಸಿನ್ ಸಿಗಲಿದೆ' ಎಂದು ಮೋದಿ ಭರವಸೆ ನೀಡಿದ್ದಾರೆ. 

ಜೊತೆಗೆ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ. ಜನರು ನಿರ್ಲಕ್ಷ್ಯ ವಹಿಸಿದರೆ ಮತ್ತೆ ಸೋಂಕು ಉಲ್ಬಣವಾಗಬಹುದು. ಹೆಚ್ಚು ಕಾಳಜಿಯನ್ನು ವಹಿಸಬೇಕು. ನಿರ್ಲಕ್ಯ ಸಲ್ಲ ಎಂದು ಸಲಹೆ ಹೇಳಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?